ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪುತ್ತೂರು ನಗರ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕೆ ಹರೀಶ್ ಆಚಾರ್ಯ ಕೃಷ್ಣನಗರ ನೇಮಕ

Published

on

ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಯವರು ಕೆ ಹರೀಶ್ ಆಚಾರ್ಯ ರವರನ್ನು ನಗರ ಕಾಂಗ್ರೆಸ್ ಕಾರ್ಯದರ್ಶಿ ಯಾಗಿ ನೇಮಕಗೊಳಿಸಿ ಅದೇಶಿಸಿರುತ್ತಾರೆ.







ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ನಿವಾಸಿಯಾಗಿರುವ ಹರೀಶ್ ಆಚಾರ್ಯ ರವರು MA ಪದವೀಧರರಾಗಿದ್ದು,
ಹಲವಾರು ಸಮಾಜ ಮುಖಿ ಕಾರ್ಯಕ್ರಮದಲ್ಲಿ ತನ್ನನ್ನು ತೊಡಗಿಸಿಕೊಂಡವರಾಗಿರುತ್ತಾರೆ, ಜಯಕರ್ನಾಟಕ ಸಂಘಟನೆಯ ಕೃಷ್ಣನಗರ ವಲಯದ ಮಾಜಿ ಅಧ್ಯಕ್ಷರಾಗಿರುವ ಶ್ರೀಯುತರು, ವಿಶ್ವಕರ್ಮ ಯುವ ಮಿಲನದ ಪುತ್ತೂರು ವಲಯ ಅಧ್ಯಕ್ಷರಾಗಿ ಹಾಗೂ ಹಲವಾರು ವರ್ಷಗಳಿಂದ ಕೃಷ್ಣನಗರದ ಬೂತ್ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರಾಗಿರುತ್ತಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement