ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಎ,29 ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಇದರ ಪ್ರತಿಷ್ಠಾ ಪ್ರತಿಷ್ಠಾವರ್ಧಂತ್ಯುತ್ಸವ ಹಾಗೂ ಧರ್ಮದೈವಗಳ ನೇಮೋತ್ಸವ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Published

on

ಪುತ್ತೂರು ಮಾ 23,ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನ ದ ಪ್ರತಿಷ್ಠಾವರ್ಧಂತ್ಯುತ್ಸವ ಮತ್ತು ಧರ್ಮದೈವಗಳ ನೇಮೋತ್ಸವ ಜಾತ್ರೋತ್ಸವ









ಏಪ್ರಿಲ್ 29,2024 ನೇ ಸೋಮವಾರ ನಡೆಯಲಿದೆ, ಇದರ ಆಮಂತ್ರಣ ಪತ್ರಿಕೆ ಯನ್ನು ದೇವಸ್ಥಾನದ ಜಿರ್ನೋದ್ದಾರ ಸಮಿತಿ ಹಾಗೂ ಬ್ರಮ್ಮಕಲಶೋತ್ಸವದ ಅಧ್ಯಕ್ಷರಾದ, ಶಾಸಕರಾದ ಅಶೋಕ್ ಕುಮಾರ್ ರೈ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನೇಕ ಭಕ್ತದಿಗಳು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement