ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
3 months agoon
By
Akkare Newsಪುತ್ತೂರು: ಕಬಕ ಅಡ್ಯಲಾಯ ದೈವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಶಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ.ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ ಎಂದು ಹೇಳಲಾಗಿದೆ.
ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದೆ. ಅದರ ಕೈ ಕಾಲುಗಳನ್ನು ಹಿಂಸಾತ್ಮಕ ರಿತಿಯಲ್ಲಿ ಕಟ್ಟಲಾಗಿತ್ತು. ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಕಾರು ಚಾಲಕ ಪರಾರಿಯಾಗಲು ಯತ್ನಿಸಿದ್ದು ಇದರಿಂದ ಚಾಲಕ ತನ್ನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ.
ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸ್ ಅಧಿಕಾರಿಗಳು 4 ಗೋವುಗಳನ್ನು ಮತ್ತು ಜಖಂಗೊಂಡ ವಾಹನವನ್ನು ಪುತ್ತೂರು ನಗರ ಠಾಣೆಗೆ ತರಲಾಯಿತು. ರಕ್ಷಿಸಿದ ಗೋವುಗಳಿಗೆ ನೀರು ಮತ್ತು ಮೇವಿನ ವ್ಯವಸ್ತೆಯನ್ನು ಬ