ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕೃಷಿ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಡಿಕೆ ಆಮದಿನ ವಿರುದ್ಧ ಧ್ವನಿ ಎತ್ತಿ, ಅಡಿಕೆ ರೋಗಬಾಧೆಗಳ ಪರಿಹಾರಕ್ಕಾಗಿ ಸಂಶೋಧನಾ ಕೇಂದ್ರಕ್ಕೆ ಪ್ರಯತ್ನ ಕಡಬ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಸಮರ್ಥ ನಾಯಕ ಪದ್ಮರಾಜ್: ವಿನಯ್ ಕುಮಾರ್ ಸೊರಕೆ ಪದ್ಮರಾಜ್ ಕಾಂಗ್ರೆಸ್ ಪಕ್ಷದ ಆಸ್ತಿಯಾಗ್ತಾರೆ: ಐವನ್ ಡಿಸೋಜಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ,ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಇಂದಿನ ಕಾರ್ಯಕ್ರಮ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚಿಣ್ಣರ ಲೋಕ ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಎ.ವಿ.ಜಿ. ಬೇಸಿಗೆ ಶಿಬಿರ 2024 ಸಮಾರೋಪ ಸಮಾರಂಭ "ಮಕ್ಕಳ ರಾಜ್ಯ" ನಾಟಕ ಪ್ರದರ್ಶನ ಎವಿಜಿ ವಿದ್ಯಾಸಂಸ್ಥೆ ಪುತ್ತೂರಿನ ಕೆವಿಜಿ ಆಗಬೇಕು : ಜಯಪ್ರಕಾಶ್ ಬದಿನಾರ್Published
3 months agoon
By
Akkare Newsಕಡಬ: ಅಡಿಕೆ ಆಮದಿನ ವಿರುದ್ಧ ಸಂಸತ್ತಿನಲ್ಲಿ ಧ್ವನಿ ಎತ್ತುವ ಕೆಲಸ ಆಗಬೇಕು. ಅಡಿಕೆಗೆ ಎದುರಾಗಿರುವ ರೋಗಬಾಧೆಗಳ ನಿವಾರಣೆಗೆ ಸಂಶೋಧನಾ ಕೇಂದ್ರ ತೆರೆಯುವ ಅಗತ್ಯವಿದೆ. ಇದರ ಜೊತೆಗೆ ಕೃಷಿ ಹಾಗೂ ಕೃಷಿ ಮಾರುಕಟ್ಟೆಗೆ ಪೂರಕವಾದ ವಾತಾವರಣ ಕಲ್ಪಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಶ್ರಮ ಪಡುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.
ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಈ ಬಾರಿ ಖಂಡಿತವಾಗಿಯೂ ಕಾಂಗ್ರೆಸ್ ಜಯ ಸಾಧಿಸಲಿದೆ. ನಾನು ಹಿಂದೂ ಧರ್ಮದಲ್ಲಿ ಹುಟ್ಟಿದವ. ಹಿಂದೂ ದರ್ಮದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡವನು ನಾನು. ಜೊತೆಗೆ ಹಿಂದೂ ಧರ್ಮದ ಆಚಾರ ವಿಚಾರಗಳನ್ನು ಪಾಲಿಸಿಕೊಂಡು ಬರುತ್ತಿದ್ದೇನೆ. ಆದರೆ ಎಲ್ಲಿಯೂ ಕೂಡ ಅಪಪ್ರಚಾರ, ಅಪನಂಬಿಕೆ ಬರುವ ಕೆಲಸ ಮಾಡಿಲ್ಲ. ಆದ್ದರಿಂದ ನಾವು ಯಾರನ್ನು ದ್ವೇಷಿಸುವ, ವಿರೋಧಿಸುವ ಕೆಲಸ ಮಾಡುವುದು ಬೇಡ. ಕಾಂಗ್ರೆಸ್ ಸರಕಾರದ ಅಭಿವೃದ್ಧಿಯನ್ನೇ ಮುಂದಿಟ್ಟುಕೊಂಡು ಜನರ ಬಳಿಗೆ ತೆರಳಿ ಮತ ಕೇಳಿ ಎಂದರು.
ನಾಳೆ ತಾನು ಗೆದ್ದು ಬಂದಾಗ ಅದು ಕಾಂಗ್ರೆಸ್ ಪಕ್ಷದ ಹಾಗೂ ನಿಮ್ಮ ಗೆಲುವಾಗಿರುತ್ತದೆ. ಆದ್ದರಿಂದ ಕಾಂಗ್ರೆಸ್ ಗೆಲುವಿಗೆ ಅವಿರತ ಶ್ರಮ ಪಡಬೇಕು ಎಂದರು.
ಸಮರ್ಥ ನಾಯಕ ಪದ್ಮರಾಜ್: ವಿನಯ್ ಕುಮಾರ್ ಸೊರಕೆ
ಕಾಂಗ್ರೆಸ್ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿ, ವಕೀಲರಾಗಿ, ಯುವ ನಾಯಕನಾಗಿದ್ದ ಪದ್ಮರಾಜ್ ಆರ್. ಅವರಿಗೆ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ನಮ್ಮೆಲ್ಲ ಸಮಸ್ಯೆಗಳಿಗೂ ಉತ್ತರ ನೀಡುವ ಯುವ ನಾಯಕ ಪದ್ಮರಾಜ್ ಆರ್. ಅವರು. ಆದ್ದರಿಂದ ಅವರನ್ನು ಗೆಲ್ಲಿಸಿಕೊಡಲೇಬೇಕಾಗಿದೆ ಎಂದರು.
ಬಹುವರ್ಷಗಳ ಬೇಡಿಕೆಯಾಗಿದ್ದ ಕಡಬವನ್ನು ತಾಲೂಕಾಗಿ ಘೋಷಣೆ ಮಾಡಿದ್ದು ರಮಾನಾಥ ರೈಗಳ ನೇತೃತ್ವದಲ್ಲಿ, ಸಿದ್ದರಾಮಯ್ಯ ಅವರ ಸರಕಾರ. ಅದೇ ಸಂದರ್ಭ ನಾವು ಕಡಬ ಹಾಗೂ ವಿಟ್ಲವನ್ನು ಪಟ್ಟಣ ಪಂಚಾಯತ್ ಆಗಿಯೂ, ಪುತ್ತೂರನ್ನು ನಗರಸಭೆ ಆಗಿಯೂ ಘೋಷಣೆ ಮಾಡಿದೆವು. ಆದ್ದರಿಂದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಪರವಾಗಿ ನಿಂತಿದೆ ಎಂದ ಅವರು, ರಮಾನಾಥ ರೈ ಅವರು ಈ ಭಾಗದ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಿದ್ದಾರೆ ಎಂದರು.
ಪದ್ಮರಾಜ್ ಅವರ ವ್ಯಕ್ತಿತ್ವದಲ್ಲಿ ಸೌಹಾರ್ದತೆಯನ್ನು ಕಾಣಬಹುದು. ಸುಖ, ಶಾಂತಿ, ನೆಮ್ಮದಿಯನ್ನು ಕಂಡುಕೊಳ್ಳಲು ಸಾಧ್ಯ ಎನ್ನುವ ವಿಚಾರ ಕಾಣುತ್ತದೆ. ಈ ಕ್ಷೇತ್ರದ ಅಭಿವೃದ್ಧಿಗೆ ಪದ್ಮರಾಜ್ ಅವರು ಗೆಲ್ಲಲೇಬೇಕು ಎಂದರು.
ಪದ್ಮರಾಜ್ ಕಾಂಗ್ರೆಸ್ ಪಕ್ಷದ ಆಸ್ತಿಯಾಗ್ತಾರೆ:
ಎಐಸಿಸಿ ಸದಸ್ಯ ಐವನ್ ಡಿಸೋಜಾ ಮಾತನಾಡಿ, ನಮ್ಮ ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವಲ್ಲಿ ಭಗೀರಥ ಪ್ರಯತ್ನ ಮಾಡಿ. ಅದು ಬಿಟ್ಟು, ಅಶಾಂತಿ, ಭಯ ಹುಟ್ಟಿಸಿ ಮತ ಪಡೆಯುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಸರಕಾರ ನೀಡಿರುವ ಗ್ಯಾರೆಂಟಿಗಳನ್ನು ಮನೆಮನೆಗೆ ತಲುಪಿಸಿ ಎಂದರು.
ಪದ್ಮರಾಜ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿಕೊಡಿ. ಖಂಡಿತವಾಗಿಯೂ, ಅವರು ಕಾಂಗ್ರೆಸ್ ಪಕ್ಷದ ಆಸ್ತಿಯಾಗ್ತಾರೆ. ಬಡವರ ಕಷ್ಟವನ್ನು ಸ್ವತಃ ಅರಿತಿರುವ, ಬಡತನದಿಂದಲೇ ಮೇಲೆ ಬಂದಿರುವ ಪದ್ಮರಾಜ್ ಅವರು ನಮ್ಮನ್ನು ಲೋಕಸಭೆಯಲ್ಲಿ ಪ್ರತಿನಿಧಿಸಿದರೆ, ನಮ್ಮ ಕಷ್ಟಗಳಿಗೆ ಪರಿಹಾರ ಸಿಗಲಿದೆ ಎಂದರು.ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ, ಪ್ರತಿ ಮನೆಗೂ ತೆರಳಿ ಅವರಿಗೆ ಗ್ಯಾರೆಂಟಿ ಯೋಜನೆಯ ಬಗ್ಗೆ ತಿಳಿಹೇಳಿ. ಬಡತನದಿಂದ ವಿದ್ಯಾಭ್ಯಾಸ ಮಾಡಿ,ಪ್ರಾಮಾಣಿಕ, ಪರಿಶುದ್ಧ ವ್ಯಕ್ತಿತ್ವದ ಪ್ರಾಮಾಣಿಕ ವ್ಯಕ್ತಿ ಪದ್ಮರಾಜ್. ವಕೀಲರಾಗಿ ಅನೇಕ ಸಮಸ್ಯೆಗಳ ಬಗ್ಗೆ ವಕಾಲತ್ತು ಮಾಡಿರುವ ಪದ್ಮರಾಜ್ ಅವರ ಪರವಾಗಿ ಈಗ ನಾವು ವಕಾಲತ್ತು ವಹಿಸಬೇಕಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರನ್ನು ಗೆಲ್ಲಿಸಿಕೊಡಬೇಕು ಎಂದರು.
ಕೆಪಿಸಿಸಿ ಸದಸ್ಯ ಕೃಷ್ಣಪ್ಪ, ಸುಳ್ಯ ಬ್ಲಾಕ್ ಅಧ್ಯಕ್ಷ ಪಿ.ಸಿ. ಜಯರಾಮ್, ಕೆಪಿಸಿಸಿ ಸದಸ್ಯ ಡಾ. ರಘು, ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ವೀಕ್ಷಕ ಜಯಪ್ರಕಾಶ್ ರೈ, ಕಡಬ ಬ್ಲಾಕ್ ಚುನಾವಣಾ ಉಸ್ತುವಾರಿ ಬಾಲಕೃಷ್ಣ ಬಳ್ಳೇರಿ, ಸುಳ್ಯ ಪ್ರಚಾರ ಸಮಿತಿ ಉಸ್ತುವಾರಿ ವೆಂಕಪ್ಪ ಗೌಡ, ಕಿರಣ್ ಬುಡ್ಲೆಗುತ್ತು ಮೊದಲಾದವರು ಉಪಸ್ಥಿತರಿದ್ದರು.ಕಡಬ ಬ್ಲಾಕ್ ಅಧ್ಯಕ್ಷ ಸುಧೀರ್ ಶೆಟ್ಟಿ ಸ್ವಾಗತಿಸಿ, ತಾಪಂ ಮಾಜಿ ಸದಸ್ಯೆ ಉಷಾ ಅಂಚನ್ ಕಾರ್ಯಕ್ರಮ ನಿರೂಪಿಸಿದರು.