ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
3 months agoon
By
Akkare Newsಪುತ್ತೂರು : ದಿಲ್ಲಿ ಪೊಲೀಸರ ಹೆಸರಿನಲ್ಲಿ ದೂರವಾಣಿ ಮೂಲಕ ಬೆದರಿಕೆ ಒಡ್ಡಿ ಪುತ್ತೂರಿನ ವೈದ್ಯರೋರ್ವರಿಂದ ಲಕ್ಷಾಂತರ ರೂ. ದೋಚಿದ ಘಟನೆ ಸಂಭವಿಸಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೊಳುವಾರು ನಿವಾಸಿ, ನಗರದ ಎಲ್ಐಸಿ ಸಂಪರ್ಕ ರಸ್ತೆಯ ಆಸ್ಪತ್ರೆಯೊಂದರ ವೈದ್ಯ ಡಾ| ಚಿದಂಬರ ಅಡಿಗ ಬರೋಬ್ಬರಿ 16.5 ಲಕ್ಷ ರೂ. ಹಣವನ್ನು ಸೈಬರ್ ವಂಚಕರ ಕೃತ್ಯದಿಂದ ಕಳೆದುಕೊಂಡಿದ್ದಾರೆ.
ಘಟನೆ ವಿವರ:
ವೈದ್ಯರಿಗೆ ಅಪರಿಚಿತ ವ್ಯಕ್ತಿಯೊಬ್ಬ ದಿಲ್ಲಿಯ ಪೊಲೀಸರ ಸೋಗಿನಲ್ಲಿ ಕರೆ ಮಾಡಿ, “ನಿಮ್ಮ ಮೇಲೆ ದಿಲ್ಲಿಯಲ್ಲಿ ಮಾದಕ ವಸ್ತುವಿಗೆ ಸಂಬಂಧಿಸಿ, ಅಕ್ರಮ ಹಣ ಹೊಂದಿರುವ ಬಗ್ಗೆ ಮತ್ತು ಮಾನವ ಕಳ್ಳಸಾಗಾಟ ಕುರಿತು ಪ್ರಕರಣ ದಾಖಲಾಗಿದೆ. ಬಂಧಿಸುವಂತೆ ಕೋರ್ಟ್ನಿಂದ ವಾರಂಟ್ ಕೂಡ ಆಗಿದೆ’ ಎಂದು ಬೆದರಿಸಿದ್ದೂ ಅಲ್ಲದೆ “ನೀವು ದಿಲ್ಲಿಯ ಸಿಬಿಐ ಕೋರ್ಟ್ಗೆ ಹಾಜರಾಗಬೇಕು. ಇಲ್ಲಿಗೆ ಬರಲು ಆಗದಿದ್ದರೆ ಈಗ ಅನ್ಲೈನ್ ಮೂಲಕ ಕೋರ್ಟ್ನ ಕೇಸ್ ನಡೆಸುತ್ತೇವೆ. ಬ್ಯಾಂಕ್ ಅಕೌಂಟ್ನಲ್ಲಿರುವ ಹಣವನ್ನು ನಾನು ಹೇಳುವ ಅಕೌಂಟ್ಗೆ ವರ್ಗಾವಣೆ ಮಾಡಬೇಕು. ನಿಮ್ಮ ಕೋರ್ಟ್ ಕೇಸ್ ಮುಗಿದ ಮೇಲೆ ನಿಮಗೆ ನಿಮ್ಮ ಹಣ ಮರಳಿ ಸಿಗುತ್ತದೆ. ಒಂದು ವೇಳೆ ಹಣ ನೀಡಲು ವಿಫಲರಾದರೆ ನಿಮ್ಮ ಮನೆಗೆ ಬಂದು ಬಂಧಿಸುತ್ತೇವೆ’ ಎಂದು ಹೆದರಿಸಿದ್ದ. ದಿಲ್ಲಿಯಲ್ಲಿ ಪ್ರಕರಣ ದಾಖಲಾಗಿರುವಂತೆ ಬಿಂಬಿಸುವ ಕೆಲವೊಂದು ದಾಖಲೆಗಳನ್ನು ಕೂಡ ವೈದ್ಯರ ವಾಟ್ಸ್ಆಯಪ್ಗೆ ಕಳುಹಿಸಿದ್ದ,
ಇದನ್ನು ನಂಬಿ ಗಾಬರಿಗೊಂಡ ವೈದ್ಯ ಬ್ಯಾಂಕ್ ಖಾತೆಯಿಂದ 16,50,000 ರೂ. ವರ್ಗಾಯಿಸಿದರು. ಅಪರಿಚಿತ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನಗೊಂಡು ಗೆಳೆಯರಿಗೆ ವಿಷಯ ತಿಳಿಸಿದಾಗ ಆನ್ಲೈನ್ ಮೋಸದ ಕೃತ್ಯದ ಬಗ್ಗೆ ತಿಳಿದು ಬಂದಿದೆ ಎಂದು ಡಾ| ಚಿದಂಬರ ಅಡಿಗ ದೂರಿನಲ್ಲಿ ಹೇಳಿದ್ದಾರೆ.
ವೈದ್ಯರೇಕೆ ಮೋಸ ಹೋದರು?:
ಆನ್ಲೈನ್ ವಂಚನೆಯ ಪ್ರಕರಣಗಳು ದಿನೇದಿನೆ ನೂರಾರು ಘಟಿಸುತ್ತಿದ್ದು, ಈ ಎಲ್ಲ ಸಂಗತಿಗಳನ್ನು ತಿಳಿದುಕೊಂಡಿರುವ ವೈದ್ಯರೇ ಈ ಜಾಲಕ್ಕೆ ಬಿದ್ದಿರುವುದು ಅಚ್ಚರಿ ಮೂಡಿಸಿದೆ. ಅಪರಿಚಿತ ದೂರವಾಣಿ ಮೂಲಕ ಬೆದರಿಸಿದ್ದಾನೆ ಎನ್ನುವ ಒಂದೇ ಕಾರಣಕ್ಕೆ ಏಕಾಏಕಿ 16 ಲಕ್ಷ ರೂ. ಪಾವತಿಸಿರುವುದು ಕೂಡ ಹಲವು ಸಂದೇಹಗಳಿಗೆ ಕಾರಣವಾಗಿದೆ.