ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಸೈನಿಕ ಸ್ಮಾರಕಕ್ಕೆ ನಮನ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Published

on

ಸುಳ್ಯ: ನಗರ ಪಂಚಾಯತ್ ಆವರಣದಲ್ಲಿರುವ ಸೈನಿಕ ಸ್ಮಾರಕಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಕ್ಷೇತ್ರದ ಡಿಸಿಸಿ ಉಸ್ತುವಾರಿ ಎನ್.ಜಯಪ್ರಕಾಶ್ ರೈ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ, ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ಕಿರಣ್ ಬುಡ್ಲೆಗುತ್ತು,







ವಿಜಯ ಕುಮಾರ್ ಸೊರಕೆ, ಡಾ. ಎನ್.ಎ. ಜ್ಞಾನೇಶ್, ಮಹಮ್ಮದ್ ಕುಂಞಿ ಗೂನಡ್ಕ, ಕೆ.ಎಂ.ಮುಸ್ತಫ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಪಿ.ಎ.ಮಹಮ್ಮದ್, ರಾಜು ಪಂಡಿತ್, ರಂಜಿತ್ ರೈ ಮೇನಾಲ, ಇಸ್ಮಾಯಿಲ್ ಪಡ್ಪಿನಂಗಡಿ, ಸಂಶುದ್ದೀನ್, ಮಹಮ್ಮದ್ ಫವಾಝ್, ಕೇಶವ ಮೊರಂಗಲ್ಲು, ಅಶೋಕ್ ಚೂಂತಾರು, ಧೀರಾ ಕ್ರಾಸ್ತಾ ಮತ್ತಿತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement