ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ

Published

on

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನಡೆಯಿತು.ಬೆಳಿಗ್ಗೆ ಪೂರ್ವ ಶಿಷ್ಟಸಂಪ್ರದಾಯದಂತೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ ನೆರವೇರಿಸಲಾಯಿತು.








ಪ್ರಧಾನ ಅರ್ಚಕ ವೇ.ಮೂ.ವಿ.ಎಸ್. ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ಇನ್ನೋರ್ವ ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು.

ದೇವಳದ ಆಡಳಿತ ಮಂಡಳಿಯವರು, ಭಕ್ತರು, ಕರಸೇವಕರು ಈ ವೇಳೆ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version