ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಏ,3:ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ.ಪದ್ಮರಾಜ್ ರಾಮಯ್ಯ ಪೂಜಾರಿಯವರು ನಾಮಪತ್ರ ಸಲ್ಲಿಕೆ

Published

on

ಮಂಗಳೂರು ಏ1:ದಿನಾಂಕ 03.04.2024, ಬುಧವಾರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೃಹತ್ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಿಗ್ಗೆ ಗಂಟೆ 09.00 ರಿಂದ ಮಂಗಳೂರಿನ ಶ್ರೀ.ಗೋಕರ್ಣನಾಥೇಶ್ವರ ದೇವಾಲಯದಿಂದ ಮೆರವಣಿಗೆಯಲ್ಲಿ ಸಾಗಿ ಡಿ.ಸಿ. ಕಛೇರಿಯಲ್ಲಿ ನಾಮಪತ್ರ ಸಲ್ಲಿಕೆ







ನಾಮಪತ್ರ ಸಲ್ಲಿಕೆಯ ನಂತರ ಮಂಗಳೂರು ಟೌನ್ ಹಾಲ್‌ನಲ್ಲಿ ಕಾರ್ಯಕರ್ತರ ಬೃಹತ್ ಸಭೆ ನಡೆಯಲಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement