ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆPublished
2 years agoon
By
Akkare News
ಶಿವಮೊಗ್ಗ, ಎ.5: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತೀರ್ಥಹಳ್ಳಿಯಲ್ಲಿ ಬಿಜೆಪಿ ನಗರ ಘಟಕದ ಮುಖಂಡನನ್ನು ಎನ್.ಐ.ಎ. ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 10 ದಿನಗಳ ಹಿಂದೆ ಮುಂಜಾನೆ ಎನ್ಐಎ ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.




ಅದರ ಬೆನ್ನಲ್ಲೇ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದ ಎನ್ಐಎ ತಂಡ ಈ ಹುಡುಗರ ಜೊತೆ ಬಿಜೆಪಿ ನಗರ ಘಟಕದ ಮುಖಂಡನಿಗೆ ಸಂಪರ್ಕ ಇದ್ದ ಕಾರಣ ಆತನನ್ನು ವಿಚಾರಣೆಗೆ ಒಳಪಡಿಸಿರಬಹುದು ಎಂದು ಹೇಳಲಾಗುತ್ತಿದೆ.