ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಕರ್ನಾಟಕ: ಏಪ್ರಿಲ್ ತಿಂಗಳ ಅನ್ನಭಾಗ್ಯ ಅಕ್ಕಿ ಜೊತೆ 170 ರೂಪಾಯಿ

Published

on

ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರು ಮತ್ತು ಅವರ ಆಧಾರ್ ಕಾಡ್‌ರ್ನಲ್ಲಿ ಹೆಸರು ಸರಿಯಾಗಿದೆಯೇ ಪರೀಕ್ಷಿಸಿಕೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ’ ಮಾಡಿಸಿಬೇಕು. ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸಬೇಕು.

ಬ್ಯಾಂಕ್ ಖಾತೆ ಸರಿಯಿಲ್ಲದಿದ್ದರೆ ಹೊಸದಾಗಿ ಅಂಚೆ ಕಚೇರಿಯಲ್ಲಿ (ಪೋಸ್ಟ್ ಆಫೀಸ್) ಹೊಸ ಐ.ಬಿ.ಪಿ.ಬಿ ಖಾತೆ ತೆರೆಯಬೇಕು.




ಮೇಲ್ಕಂಡ ಎಲ್ಲಾ ಅಂಶಗಳು ಸರಿಯಾಗಿದ್ದಲ್ಲಿ ತಮ್ಮ ಖಾತೆಗೆ ಹಣ ಜಮೆಯಾಗಲಿದೆ. ಅರ್ಹರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.ಹಾಗಾದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://uidai.gov.in/en/
ನಂತರ Aadhaar service ಮೇಲೆ ಕ್ಲಿಕ್ ಮಾಡಿ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version