ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಆಮ್ ಆದ್ಮಿ ಪಕ್ಷದ ಉಪವಾಸ ಸ್ಥಳಕ್ಕೆ ಭೇಟಿ ನೀಡಿದ ಪದ್ಮರಾಜ್ ಆರ್.

Published

on

ಮಂಗಳೂರು: ಅರವಿಂದ್ ಕೇಜ್ರಿವಾಲ್ ಬಂಧನ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಾಮೂಹಿಕ ಉಪವಾಸ ಹೋರಾಟ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಮಾಡಿದರು.




Continue Reading
Click to comment

Leave a Reply

Your email address will not be published. Required fields are marked *

Advertisement