Published
2 years agoon
By
Akkare News
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.




