ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಪುತ್ತೂರು ವಿಧಾನಸಭಾ ಕ್ಷೇತ್ರದ ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಯಾಗಿ ಮೌರಿಸ್ ಮಸ್ಕರೇನಸ್ ಹಾಗೂ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತಡ್ಕ

Published

on

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ವ್ಯಾಪ್ತಿಗೆ ಮೌರಿಸ್ ಹಾಗೂ ಪ್ರಸನ್ನ ಕುಮಾರ್ ಶೆಟ್ಟಿ ಅವರನ್ನು ಉಸ್ತುವಾರಿಯನ್ನಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ನೇಮಿಸಿ ಆದೇಶಿಸಲಾಗಿದೆ.





Continue Reading
Click to comment

Leave a Reply

Your email address will not be published. Required fields are marked *

Advertisement