ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ಏ,14.ಇಂಟಕ್ ಜಿಲ್ಲಾ ಪದಾಧಿಕಾರಿಗಳ ಸಭೆ

Published

on

ಮಂಗಳೂರು,ಏ1:,ದಿನಾಂಕ 14/4/2024 ರಂದು ಆದಿತ್ಯವಾರ ಬೆಳಿಗ್ಗೆ 10.30 ಗಂಟೆಗೆ “ಬಾವುಟ ಗುಡ್ಡೆ ಜಿಲ್ಲಾ ಇಂಟಕ್ ಕಚೇರಿ”ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಇಂಟಕ್ ಪದಾಧಿಕಾರಿಗಳ ಸಭೆಯನ್ನು ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ






ಕರ್ನಾಟಕ ಇಂಟಕ್ ಕಾರ್ಯಾಧ್ಯಕ್ಷರಾದ ಶ್ರೀ ರಾಕೇಶ್ ಮಲ್ಲಿ ಅವರ ನೇತೃತ್ವದಲ್ಲಿ ಕರೆಯಲಾಗಿದೆ. ಸದರಿ ಸಭೆಗೆ ಅನೇಕ ನಾಯಕರು ಆಗಮಿಸಲಿದ್ದಾರೆ ಎಂದು ಇಂಟಕ್ ಜಿಲ್ಲಾ ಅಧ್ಯಕ್ಷರಾದ ಮನೋಹರ್ ಶೆಟ್ಟಿ ತಿಳಿಸಿರುತ್ತಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement