ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪುತ್ತೂರು: ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ ರೈ ನೇಮಕ

Published

on

ಪಾಣಾಜೆ: ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ ರೈ ನೇಮಕಗೊಂಡಿದ್ದಾರೆ. ಪಾಣಾಜೆ ಗ್ರಾಮದ ಕೆದಂಬಾಡಿ ನಿವಾಸಿಯಾದ ಇವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ.







ಮಾಜಿ ಗ್ರಾಪಂ ಸದಸ್ಯ ಮಾಧವ ಮಣಿಯಾಣಿಯವರ ಮನೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಶಾಸಕರಾದ ಅಶೋಕ್ ರೈ, ಲಕ್ಷ್ಮೀ ನಾರಾಯಣ ಹೆಸರು ಶಿಫಾರಸ್ಸು ಮಾಡಿದ್ದು ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ನೇಮಕಾತಿ ಸೂಚನೆ ಮಾಡಿದರು.

Continue Reading
Click to comment

Leave a Reply

Your email address will not be published. Required fields are marked *

Advertisement