ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಕಡಬ: ಬಿಜೆಪಿ ಆರ್ಥಿಕ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕರಾಗಿ ಆಲಂಕಾರಿನ ಹೇಮಂತ್ ರೈ ಮನವಳಿಕೆ ಆಯ್ಕೆ

Published

on

ಕಡಬ: ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಆಲಂಕಾರಿನ‌ ಮನವಳಿಕೆಗುತ್ತು ಹೇಮಂತ್ ರೈ ಯವರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ಆದೇಶ ಹೊರಡಿಸಿದ್ದಾರೆ.

ಕಡಬ ತಾಲೂಕು ಆಲಂಕಾರು ಸಮೀಪದ ಮನವಳಿಕೆ ಗುತ್ತುವಿನ ಹೇಮಂತ್ ರವರು ಪ್ರವಾಸೋದ್ಯಮ ಉದ್ಯಮಿಯಾಗಿದ್ದಾರೆ.ಈ ಹಿಂದೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದರು.







ಎಂಬಿಎ, ಎಲ್.ಎಲ್.ಬಿ ಪದವೀಧರರಾಗಿರುವ ಇವರು ಹಿಂದೆ ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ ವೃತ್ತಿಪರರ ಪ್ರಕೋಷ್ಠದ ಸಂಚಾಲಕರಾಗಿದ್ದರು.

ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿದ್ದು ಸಂಘದ ಪ್ರಾಥಮಿಕ ಹಾಗೂ ದ್ವಿತೀಯ ಶಿಕ್ಷಾವರ್ಗವನ್ನೂ ಪೂರ್ಣಗೊಳಿಸಿರುತ್ತಾರೆ. ಕಾಲೇಜು ಜೀವನಗಳಲ್ಲಿ ಎ.ಬಿ.ವಿ.ಪಿಯ ಪದಾಧಿಕಾರಿಯಾಗಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement