ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
3 months agoon
By
Akkare Newsಕಾಡುಕೋಣವನ್ನು ಗುಂಡಿಕ್ಕಿ ಕೊಂದು ಮಾಂಸವನಾಗಿಸಿ ಕತ್ತರಿಸಿ ಸಾಗಿಸಿದ ಆರೋಪದಡಿ ತಲೆಮರಿಸಿಕೊಂಡಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ.
ಮಡಿಕೇರಿ ತಾಲೂಕಿನ ಕುಂಚಿಲ ಗ್ರಾಮದ ಮಹಮ್ಮದ್ ಜಬೀರ್( 29) ಹಾಗೂ ನೌಫಲ್ (24) ಬಂದಿತ ಆರೋಪಿಗಳಾಗಿದ್ದರೆ ಇವರ ಬಳಿಯಿಂದ ಒಂದು ಓಮಿನಿ ಕಾರು ಮತ್ತು ಎರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಾಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳು ತಲೆಮರಿಸಿಕೊಂಡಿದ್ದು ಅವರ ಬಂಧನಕ್ಕೆ ಕಾರ್ಯಾಚರಣೆಯನ್ನು ಚುರುಕು ಗೊಳಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ ಕುಶಾಲನಗರ ವಲಯ ವ್ಯಾಪ್ತಿಯ ಮಾಲ್ತಾರೆ ಗಸ್ತಿನ ಪಿರಿಯಾಪಟ್ಟಣ ಸಿದ್ದಾಪುರ ರಸ್ತೆ ಹಂಚಿನಲ್ಲಿ ಕಾಡುಕೋಣವೊoದನ್ನು ಗುಂಡಿಕ್ಕಿಕೊಂಡು ಮಾಂಸವನ್ನಾಗಿ ಕತ್ತರಿಸಿಕೊಂಡು ಸಾಗಿಸಿರುವ ಸಂಬಂಧ ಮಾ.14 ರಂದು ಪ್ರಕರಣ ದಾಖಲಾಗಿತ್ತು.
ಅಲ್ಲದೆ ಮಾ 24ರಂದು ಆನೆ ಚೌಕೂರು ವನ್ಯಜೀವಿ ವಲಯದ ಪಿರಿಯಾಪಟ್ಟಣ ಸಿದ್ದಾಪುರ ಮುಖ್ಯ ರಸ್ತೆಯಲ್ಲಿ ಕಾಡು ಕೋಣವನ್ನು ಅತ್ತೆ ಮಾಡಿ ಮಾಂಸ ಮಾಡಿ ಸಾಗಿಸಿದ ಸಂಬಂಧ ಪ್ರಕರಣ ದಾಖಲಾಗಿತ್ತು ಈ ಎರಡು ಪ್ರಕರಣಗಳಲ್ಲಿ ತಲೆಮರಿಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಮಡಿಕೇರಿ ವಿಭಾಗದ ಕರಿ ಭಾಸ್ಕರ್ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿದ್ದರು ತನಿಖಾ ತಂಡಕ್ಕೆ ದೊರೆತ ಖಚಿತ ಮಾಹಿತಿ ಅನ್ವಯ ಇಬ್ಬರು ಪಿಗಳನ್ನು ಬಂಧಿಸಿ ವಿರಾಜಪೇಟೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.