ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಬಾಬು ನೆಕ್ಕರೆ-ಬೆಳ್ಳಿಪಾಡಿ,ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷರಾಗಿ ಆಯ್ಕೆ

Published

on

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈಯವರ ಮಾರ್ಗದರ್ಶನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ/ರಾಜರಾಮ್ ಕೆ.ಬಿ.ಯವರ ನಿರ್ದೇಶನದಲ್ಲಿ








ದ.ಕ.ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೇಡಿಯವರ ಆದೇಶದಂತೆ ಶ್ರೀ ಬಾಬು ನಕ್ಕರೆ-ಬೆಳ್ಳಿಪಾಡಿ ಇವರನ್ನು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ನ ಉಪಾಧ್ಯಕ್ಷರಾಗಿ.., ಬ್ಲಾಕ್ ಎನ್.ಸಿ ಘಟಕದ ಅಧ್ಯಕ್ಷರಾದ ರಾಮಣ್ಣ ಪಿಲಿಂಜರವರು ನೇಮಿಸಿರುವರು.

Continue Reading
Click to comment

Leave a Reply

Your email address will not be published. Required fields are marked *

Advertisement