ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಪಘಾತ

ಪುತ್ತೂರು ದರ್ಬೆಯಲ್ಲಿ ಕಾರು ಅಪಘಾತ, ಡಿಕ್ಕಿಯ ರಭಸಕ್ಕೆ 4 ದ್ವಿಚಕ್ರ ವಾಹನಗಳು ನಜ್ಜುಗುಜ್ಜು.ಕಾರು ನಿಲ್ಲಿಸಿ ಆಗಮಿಸಿದ ಶಾಸಕ ಅಶೋಕ್‌ ಕುಮಾ‌ರ್ ರೈ

Published

on

ಪುತ್ತೂರು: ದರ್ಬೆಯಲ್ಲಿ ಇದೀಗ ಚಾಲಕನ ನಿಯಂತ್ರಣ ತಪ್ಪಿ ಫುಟ್ ಬಾತ್ ಮೇಲೇರಿದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ.









ಪಾದಚಾರಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ ದರ್ಬೆಯಿಂದ ಪುತ್ತೂರು ಕಡೆ ಬರುತ್ತಿದ್ದ ಶಾಸಕ ಅಶೋಕ್ ಕುಮಾರ್ ರೈ ಯವರು ಕಾರು ನಿಲ್ಲಿಸಿ ಗಾಯಗೊಂಡ ಪಾದಚಾರಿ ಹಾಗೂ ಕಾರು ಚಾಲಕನನ್ನು ವಿಚಾರಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement