ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಕುಂಬ್ರ : ಲೋಕಸಭಾ ಅಭ್ಯರ್ಥಿ ಪದ್ಮರಾಜ ಪರ ಚುನಾವಣಾ ಪ್ರಚಾರ ಸಭೆ ಶಾಸಕ ಅಶೋಕ್ ಕುಮಾರ್ ರೈ ಮತ್ತು ಪದ್ಮರಾಜ್ ಸಮ್ಮುಖದಲ್ಲಿ ಪುತ್ತೂರಿನ ಉದ್ಯಮಿ ಭರತ್ ಪ್ರಿಂಟರ್ ಮಾಲಕರಾದ ಭರತ್ ಗೌಡ ತತ್ವ ಸಿದ್ಧಾಂತವನ್ನು ನಂಬಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Published

on

ಪುತ್ತೂರು: ಏಪ್ರಿಲ್ 20ರಂದು ಸಂಜೆ ಕುಂಬ್ರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಪುತ್ತೂರು ಕಲ್ಲಾರೆ ಭರತ್ ಪ್ರಿಂಟರ್ಸ್ ಮಾಲಕ ಭರತ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.











ಪುತ್ತೂರು ಶಾಸಕ ಅಶೋಕ್ ಕುಮಾರ್ ರವರು ಪಕ್ಷದ ಧ್ವಜ ನೀಡಿ ಭರತ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement