ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಲೋಕ ಕಲ್ಯಾಣಾರ್ಥವಾಗಿ ನಾಳೆ ಏ.22 ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಸೀಯಾಳಭಿಷೇಕ”

Published

on

ಪುತ್ತೂರು: ಲೋಕಕಲ್ಯಾಣಾರ್ಥವಾಗಿ ಇತಿಹಾಸ ಪ್ರಸಿದ್ಧ ಪುತ್ತೂರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.22ರಂದು ಬೆಳಿಗ್ಗೆ ಗಂಟೆ 9 ರಿಂದ ಸೀಯಾಳಾಭಿಷೇಕ ನಡೆಯಲಿದೆ.








ಸೇವಾ ರೂಪವಾಗಿ ಸೀಯಾಳಾ ಒಪ್ಪಿಸುವ ಭಕ್ತರು ಬೆಳಿಗ್ಗೆ ಗಂಟೆ 9.30ರ ಒಳಗೆ ತಂದೊಪ್ಪಿಸಬೇಕು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಳದ ಆಡಳಿತಾಧಿಕಾರಿ ಹನುಮ ರೆಡ್ಡಿ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ವಿನಂತಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement