ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ಪುತ್ತೂರು: ರೈಲು ಢಿಕ್ಕಿಯಾಗಿ ಯುವಕ ಮೃತ್ಯು.

Published

on

ಪುತ್ತೂರು : ಮಂಗಳೂರು-ಪುತ್ತೂರು ರೈಲು ಮಾರ್ಗದ ಪುತ್ತೂರು ತಾಲೂಕಿನ ಮುರದಲ್ಲಿ ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕಾಸರಗೋಡು ಚಂದ್ರಗಿರಿಯ ಮೇಲ್ಪರಂಬ ನಿವಾಸಿ ಇಸ್ಲಾಮುದ್ದೀನ್ ಕೆ ಎಂಬವರ ಪುತ್ರ ಸಮೀರುಲ್ಲಾ ಎಂದು ಗುರುತಿಸಲಾಗಿದೆ.








ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement