ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಪುತ್ತೂರು ಕುಮಾರಿ ನೇಹಾಳಿಗೆ ಶ್ರದ್ಧಾಂಜಲಿ

Published

on

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಹತ್ಯೆಯಾದ ಕುಮಾರಿ ನೇಹಾಳಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಪುತ್ತೂರಿನ ಗಾಂಧಿ ಕಟ್ಟೆಯಲ್ಲಿ 22-04-2024 ರಂದು ಸಂಜೆ 7:00 ಗಂಟೆಗೆ ನಡೆಯಿತು.








ಕಾರ್ಯಕ್ರಮದಲ್ಲಿ, ಹತ್ಯೆ ಮಾಡಿದ ಫಯಾಜ್ ನನ್ನು ಗಲ್ಲಿಗೇರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಯಿತು. ಇನ್ನು ಮುಂದೆ ಇಂತಹ ಘಟನೆ ರಾಜ್ಯದಲ್ಲಿ ಎಲ್ಲೂ ನಡೆಯದಂತೆ ಕಠಿಣ ನಿಯಮ ರೂಪಿಸಬೇಕು ಎಂದೂ ಸರ್ಕಾರವನ್ನು ಆಗ್ರಹ ಮಾಡಲಾಯಿತು

Continue Reading
Click to comment

Leave a Reply

Your email address will not be published. Required fields are marked *

Advertisement