ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 months agoon
By
Akkare Newsಪುತ್ತೂರು: ಎ.27: ಚುನಾವಣಾ ಹಿನ್ನೆಲೆಯಲ್ಲಿ ಠಾಣೆಗಳಲ್ಲಿ ಅಡಮಾನ ಇರಿಸಲಾಗಿದ್ದ ಕೋವಿಗಳನ್ನು ಎರಡು ದಿನದೊಳಗೆ ವಾರಿಸುದಾರರಿಗೆ ಮರಳಿಸುವಂತೆ ಶಾಸಕರಾದ ಅಶೋಕ್ ರೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಕೋವಿ ಇಟ್ಟುಕೊಂಡಿರುವ ಎಲ್ಲಾ ರೈತರು ತಮ್ಮ ಕೋವಿಗಳನ್ನು ಠಾಣೆಗಳಲ್ಲಿ ಅಡಮಾನ ಇರಿಸಿದ್ದರು. ಅಡಮಾನ ಇರಿಸುವ ವೇಳೆ ಕೆಲವು ರೈತರಿಗೆ ವಿನಾಯಿತಿಯನ್ನು ನೀಡಲಾಗಿತ್ತು. ಉಳಿದಂತೆ ಎಲ್ಲಾ ಕೋವಿಗಳನ್ನು ಠಾಣೆಯಲ್ಲಿ ಇರಿಸಲಾಗಿತ್ತು. ಅಡಮಾನ ಇರಿಸಲಾದ ಕೋವಿ ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಕೃಷಿಕರಿಗೆ ಮರಳಿಸುವುದು ವಾಡಿಕೆಯಾಗಿತ್ತು. ಆದರೆ ಕೋವಿ ಇಲ್ಲದೆ ಕೃಷಿಕರಿಗೆ ತೊಂದರೆಯಾಗಿದ್ದು ದ ಕ ಜಿಲ್ಲೆಯಲ್ಲಿ ಚುನಾವಣೆ ಮುಗಿದಿದ್ದು ಎರಡು ದಿನದೊಳಗೆ ಎಲ್ಲಾ ಕೋವಿಗಳನ್ನು ಮರಳಿಸುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಶಾಸಕರ ಸೂಚನೆಯನ್ನು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು ಎರಡು ದಿನದೊಳಗೆ ಅಡಮಾನ ಇರಿಸಲಾದ ಕೋವಿಗಳನ್ನು ಠಾಣೆಗಳಿಂದ ಪಡೆದುಕೊಳ್ಳಬಹುದಾಗಿದೆ.
ಕೋಟ್….
ಕೋವಿ ಇಲ್ಲದೆ ಕೃಷಿಕರಿಗೆ ತೊಂದರೆಯಾಗಿರುವ ಬಗ್ಗೆ ಅನೇಕ ದೂರುಗಳು ಬಂದಿದೆ. ಚುನಾವಣೆ ಮುಗಿದಿರುವ ಕಾರಣ ಕೋವಿ ಅಡಮಾನ ಇಡುವ ಅಗತ್ಯತೆ ಕಂಡು ಬರುವುದಿಲ್ಲ. ನೀತಿಸಂಹಿತೆ ಮುಗಿಯುವ ತನಕ ಕೋವಿಯನ್ನು ಇಡುವುದಾದರೆ ಜೂ. 4 ರವರೆಗೂ ಕೃಷಿಕರು ಕಾಯಬೇಕು ,ಮತ ಎಣಿಕೆಯ ಪ್ರಕ್ರಿಯೆ ಬಳಿಕ ನೀತಿ ಸಂಹಿತೆ ಹಿಂಪಡೆಯಲಾಗುತ್ತದೆ ಅಲ್ಲಿಯ ತನಕ ಕೃಷಿಕರು ಕಾಯಬೇಕಾಗುತ್ತದೆ. ಕೃಷಿಕರ ಅಪೇಕ್ಷೆಯನ್ನುಮಾನ್ಯ ಮಾಡಿ ಎರಡುದಿನದೊಳಗೆ ಅಡಮಾನ ಇರಿಸಲಾದ ಕೋವಿಯನ್ನು ಮರಳಿಸುವಂತೆ ಸೂಚನೆ ನೀಡಿದ್ದೇನೆ.
ಅಶೋಕ್ ರೈ ಶಾಸಕರು,ಪುತ್ತೂರು