ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 months agoon
By
Akkare Newsಪುತ್ತೂರು: ನಿಮ್ಮನ್ನು ನಾವು ಗಮನಿಸಿದ್ದೇವೆ, ನಿಮ್ಮ ಚುನಾವಣಾ ಪ್ರಚಾರ ಶೈಲಿ ಅತ್ಯುತ್ತಮವಾಗಿದೆ, ಇದೇ ಕಾರಣಕ್ಕೆ ನಿಮ್ಮನ್ನು ನಾವೇ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಚಾರದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ , ಕರ್ನಾಟಕದ ಉಸ್ತುವಾರಿಯೂ ಅಗಿರುವ ರಣಜೀತ್ ಸಿಂಗ್ ಸುಜೇವಾಲರು ಶಾಸಕರಾದ ಅಶೋಕ್ ರೈವರಿಗೆ ಕರೆ ಮಾಡಿದ ಹೇಳಿದ ವಿಚಾರ.
ಲೋಕಸಭಾ ಚುನಾವಣೆಗೆ ಎರಡು ದಿನಗಳ ಹಿಂದೆ ಮಂಗಳೂರಿಗೆ ಬಂದಿದ್ದ ಸುರ್ಜೇವಾಲರವರು ಶಾಸಕರನ್ನು ತಬ್ಬಿಕೊಂಡು ನೀವು ಕರಾವಳಿಯ ಸಿಂಹ ಎಂದು ಹಾಡಿಹೊಗಳಿದ್ದರು.ಯಾವ ಉದ್ದೇಶದಿಂದ ಈ ರೀತಿ ಹೇಳಿದ್ದಾರೆ ಎಂಬುದು ಗೊತ್ತಾಗಿಲ್ಲ ಆದರೆ ಇವರ ಹೇಳಿಕೆ ಅತ್ಯಂತ ಮಹತ್ವವಾಗಿರುವುದರಿಂದ ರಾಜಕೀಯ ವಲಯದಲ್ಲಿ ಸಂಚಲನವನ್ನು ಸೃಷ್ಟಿಸಿತ್ತು.
ಇದೀಗ ಎ. ೨೯ ರಂದು ಮಧ್ಯಾಹ್ನ ಶಾಸಕರ ಮೊಬೈಲ್ಗೆ ಕರೆ ಮಡಿದ ಸುರ್ಜೆವಾಲರವರು ನೀವು ವಿಧಾನಸಭಾ ಚುನಾವಣೆ ಹಾಗೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಕೈಗೊಂಡ ಕ್ರಮಗಳು ಮತ್ತು ಸರಕಾರದ ಯೋಜನೆಗಳನ್ನು ಜನರಿಗೆ ಮನಮುಟ್ಟುವಂತೆ ವಿವರಿಸಿದ ಪರಿ ಅದ್ಬುತವಾಗಿತ್ತು. ಕಾರ್ಯಕರ್ತರ ಜೊತೆಗಿನ ಒಡನಾಟ ಮತ್ತು ಪಕ್ಷದ ಬಲ ವೃದ್ದಿಸುವಲ್ಲಿ ಎಲ್ಲರನ್ನೂ ಒಗ್ಗಟ್ಟಾಗಿ ಕೊಂಡೊಯ್ಯುವ ಶೈಲಿ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಇಷ್ಟವಾಗಿದೆ ಎಂದು ಹೇಳಿದ್ದು ಬೈಂದೂರು ಕ್ಷೇತ್ರದಲ್ಲಿ ತಾವು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ವಿನಂತಿಸಿದ್ದಾರೆ.
ಶಾಸಕರ ಜೊತೆ ಸುಜೇವಾಲ ನಿಕಟ ಸಂಪರ್ಕ
ಶಾಸಕರಾದ ಅಶೋಕ್ ರೈ ಜೊತೆ ಸುರ್ಜೆವಾಲರವರು ಕಳೆದ ಕೆಲವು ತಿಂಗಳಿನಿಂದ ನಿಕಟ ಸಂಪರ್ಕವನ್ನು ಹೊಂದಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಸುರ್ಜೆವಾಲರ ಹೇಳಿಕೆಗೆ ಪಕ್ಷದಲ್ಲಿ ಹೆಚ್ಚಿನ ಮಹತ್ವವೂ ಇದೆ. ಕರ್ನಾಟಕದ ಉಸ್ತುವಾರಿಯೂ ಆಗಿರುವ ಅವರು ಒಬ್ಬ ಶಾಸಕನಲ್ಲಿ ನಿರಂತರ ಸಂಪರ್ಕ ಇಟ್ಟುಕೊಂಡಿರುವುದು ಸಂಚಲನಕ್ಕೆ ಕಾರಣವಾಗಿದೆ. ಶಾಸಕರ ಕಾರ್ಯವೈಖರಿಯ ಬಗ್ಗೆ ಪಕ್ಷ ಗಮನಿಸುತ್ತಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ. ಲೋಕಸಭಾ ಚುನಾವಣೆಯ ಬಳಿಕ ಶಾಸಕರಿಗೆ ಉನ್ನತ ಸ್ಥಾನ ದೊರೆಯುವ ಮುನ್ಸೂಚನೆಯೂ ಆಗಿರಬಹುದು ಎಂಬುದು ರಾಜಕೀಯ ಲೆಕ್ಕಾಚಾರ.