ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಶತಮಾನದ ನೆಹರು ನಗರದ ಹೊಸ ರೈಲ್ವೆ ಸೇತುವೆ ಪೂರ್ಣ ಮೇ 1ರಿಂದ ವಾಹನ ಸಂಚಾರಕ್ಕೆ ಮುಕ್ತ

Published

on

ಪುತ್ತೂರು: ನೆಹರುನಗರದ ನೂತನ ರೈಲ್ವೇ ಮೇಲ್ಪೆತುವೆಯನ್ನು ಸಾಂಕೇತಿಕವಾಗಿ ಉದ್ಘಾಟಿಸಲಾಗಿದೆ. ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸಮಾರಂಭವಿಲ್ಲದೇ ರೈಲ್ವೆ ಮೇಲ್ವೇತುವೆಯನ್ನು ನಗರಸಭೆ ಮಾಜಿ ಅಧ್ಯಕ್ಷ ಜೀವನ್ ದರ್ಜೆ ನೇತೃತ್ವದಲ್ಲಿ ಸಾಂಕೇತಿಕವಾಗಿ ಉದ್ಘಾಟಿಸಲಾಗಿದೆ.









ಇದೇ ವೇಳೆ ಸೇತುವೆ ಕಾಮಗಾರಿಯನ್ನು ನಿರ್ವಹಿಸಿದ ಧಾತ್ರಿ ಕಕ್ಷನ್ ಸಂಸ್ಥೆಯ ತಿರುಪ್ಪಾಲ್ ರೆಡ್ಡಿ ಅವರನ್ನು ಗೌರವಿಸಲಾಯಿತು. ಮೇ.1ರಿಂದ ಈ ಮೇಲ್ಸ್ತುವೆ ಸಂಚಾರಕ್ಕೆ ಮುಕ್ತವಾಗಲಿದೆ. ಈ ಸಂದರ್ಭದಲ್ಲಿ ಹಲವು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಹಲವು ವರ್ಷಗಳ ಬೇಡಿಕೆ ಈಡೇರಿದ್ದು ಪಾದಚಾರಿಗಳಿಗೆ, ವಾಹನ ಸವಾರರಿಗೆ ಸಂತಸ ತಂದಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement