ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್ ರ್.ಪೂಜಾರಿ ಪ್ರಚಂಡ ಬಹುಮತದಿಂದ ಜಯ ಗಳಿಸಲಿದ್ದಾರೆ – ಯಾಕೂಬ್ ಮುಲಾರ್ ಲೋಕಸಭಾ ಚುನಾವಣಾ ಉಸ್ತುವಾರಿ

Published

on

ಸುಡು ಬಿಸಿಲನ್ನು ಲೆಕ್ಕಿಸದೆ ಮತದಾನ ಮಾಡಿ, ಶಾಂತಿಯುತವಾಗಿ ಚುನಾವಣಾ ನಡೆಸಲು ಕಾರಣಕರ್ತರಾದ ಸರ್ವರಿಗೂ ಕೃತಜ್ಞತೆಗಳು.

ಗ್ಯಾರೆಂಟಿ ಯೋಜನೆಗಳು ಜನಸಾಮನ್ಯರ ಬದುಕಿಗೆ ವರದಾನವಾಗಿದ್ದು, ಈ ಬಾರಿ ಜನರು ಬದಲಾವಣೆಯನ್ನು ಬಯಸಿ, ಗತ ಕಾಲದ ವೈಭವವನ್ನು ಮರಳಿ ಪಡೆಯಲು ಕಾಂಗ್ರೆಸನ್ನು ನೆಚ್ಚಿಕೊಂಡ ಪರಿಣಾಮವಾಗಿ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ.







ಪುತ್ತೂರಿನ ಶಾಸಕರು ಪಂಚಾಯತಿ ಮಟ್ಟದಲ್ಲಿ ರಸ್ತೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಅನುದಾನ ಒದಗಿಸಿದ ಕಾರಣ ಗ್ರಾಮೀಣ ಮಟ್ಟದ ಮತದಾರರು ಪಕ್ಷವನ್ನು ಬೆಂಬಲಿಸಲಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Advertisement