ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆPublished
2 years agoon
By
Akkare News
ನವದೆಹಲಿ: ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ ಕೋವಿಶೀಲ್ಡ್ ಕೋವಿಡ್-19 ಲಸಿಕೆ ಮಾರಾಟ ಮಾಡಿದದ್ದ ಆಸ್ಟ್ರಾಜೆನಿಕಾ ಕಂಪನಿ ತನ್ನ ಕೋವಿಡ್ ಲಸಿಕೆಯಿಂದ ಅಪರೂಪದ ಅಡ್ಡಪರಿಣಾಮಗಳು ಉಂಟಾಗುತ್ತದೆ ಎಂದು ತಿಳಿಸಿದೆ. ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ದಾಖಲೆಗಳಲ್ಲಿ ಈ ವಿವರವನ್ನು ಆಸ್ಟ್ರಾಜೆನಿಕಾ ಕಂಪನಿ ಒಪ್ಪಿಕೊಂಡಿದೆ.
ಆಕ್ಸ್ಫರ್ಡ್-ಆಸ್ಟ್ರಾಜೆನೆಕಾ ಕಂಪನಿ ಕೋವಿಡ್ ಲಸಿಕೆಯನ್ನು ಕೋವಿಶೀಲ್ಡ್ ಮತ್ತು ವ್ಯಾಕ್ಸ್ಜೆವ್ರಿಯಾ ಎಂಬ ಬ್ರಾಂಡ್ಗಳ ಅಡಿಯಲ್ಲಿ ಜಾಗತಿಕವಾಗಿ ಮಾರಾಟ ಮಾಡಿತ್ತು. ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾದ ಲಸಿಕೆಯಿಂದ ಉಂಟಾಗುವ ಗಂಭೀರವಾದ ಗಾಯಗಳು ಮತ್ತು ಸಾವುಗಳನ್ನು ಆರೋಪಿಸಿ ಔಷಧೀಯ ಕಂಪನಿಯು ಕ್ಲಾಸ್-ಆಕ್ಷನ್ ಮೊಕದ್ದಮೆಯನ್ನು ಎದುರಿಸುತ್ತಿದೆ. ಅಸ್ಟ್ರಾಜೆನೆಕಾ ಲಸಿಕೆ ಅಡ್ಡ ಪರಿಣಾಮಗಳು ವಿನಾಶಕಾರಿ ಪರಿಣಾಮಗಳನ್ನು ಬೀರಿವೆ ಎಂದು ಹಲವಾರು ಕುಟುಂಬಗಳು ನ್ಯಾಯಾಲಯದ ದೂರಿನ ಮೂಲಕ ಆರೋಪಿಸಿವೆ.
ಕಂಪನಿ ತನ್ನ ಲಸಿಕೆಯ ಅಡ್ಡಪರಿಣಾಮ ಒಪ್ಪಿಕೊಂಡಿರುವ ಕಾರಣ ಪ್ರಸ್ತುತ ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಇದು ಪ್ರಮುಖ ತಿರುವು ಎನ್ನಲಾಗಿದೆ. ವ್ಯಾಕ್ಸಿನೇಷನ್ಗೆ ಸಂಬಂಧಿಸಿದ ಸಂಭಾವ್ಯ ಅಪಾಯಗಳನ್ನು ಇದು ಎತ್ತಿ ತೋರಿಸಿದೆ.
ಏಪ್ರಿಲ್ 2021 ರಲ್ಲಿ ಅಸ್ಟ್ರಾಜೆನೆಕಾ ಲಸಿಕೆಯನ್ನು ಪಡೆದ ನಂತರ ಶಾಶ್ವತವಾಗಿ ಮೆದುಳಿಗೆ ಸಂಬಂಧಪಟ್ಟ ಕಾಯಿಲೆ ಎದುರಿಸಿದ ಜೇಮೀ ಸ್ಕಾಟ್ ಅವರು ಮೊಕದ್ದಮೆಯನ್ನು ಪ್ರಾರಂಭಿಸಿದರು. ಅವರ ಪ್ರಕರಣವು ಥ್ರಂಬೋಸಿಸ್ ವಿತ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮದ ತೀವ್ರ ಪರಿಣಾಮವನ್ನು ತೋರಿಸುತ್ತದೆ, ಇದು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್ಲೆಟ್ ಸಮಸ್ಯೆಗಳಿಂದ ಗುರುತಿಸಿಕೊಂಡಿದೆ.
ಕಂಪನಿ ತನ್ನ ಲಸಿಕೆಯ ಅಡ್ಡಪರಿಣಾಮ ಒಪ್ಪಿಕೊಂಡಿರುವ ಕಾರಣ ಪ್ರಸ್ತುತ ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಇದು ಪ್ರಮುಖ ತಿರುವು ಎನ್ನಲಾಗಿದೆ. ವ್ಯಾಕ್ಸಿನೇಷನ್ಗೆ ಸಂಬಂಧಿಸಿದ ಸಂಭಾವ್ಯ ಅಪಾಯಗಳನ್ನು ಇದು ಎತ್ತಿ ತೋರಿಸಿದೆ.
ಏಪ್ರಿಲ್ 2021 ರಲ್ಲಿ ಅಸ್ಟ್ರಾಜೆನೆಕಾ ಲಸಿಕೆಯನ್ನು ಪಡೆದ ನಂತರ ಶಾಶ್ವತವಾಗಿ ಮೆದುಳಿಗೆ ಸಂಬಂಧಪಟ್ಟ ಕಾಯಿಲೆ ಎದುರಿಸಿದ ಜೇಮೀ ಸ್ಕಾಟ್ ಅವರು ಮೊಕದ್ದಮೆಯನ್ನು ಪ್ರಾರಂಭಿಸಿದರು. ಅವರ ಪ್ರಕರಣವು ಥ್ರಂಬೋಸಿಸ್ ವಿತ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮದ ತೀವ್ರ ಪರಿಣಾಮವನ್ನು ತೋರಿಸುತ್ತದೆ, ಇದು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್ಲೆಟ್ ಸಮಸ್ಯೆಗಳಿಂದ ಗುರುತಿಸಿಕೊಂಡಿದೆ.