ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ,ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಇಂದಿನ ಕಾರ್ಯಕ್ರಮ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚಿಣ್ಣರ ಲೋಕ ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಎ.ವಿ.ಜಿ. ಬೇಸಿಗೆ ಶಿಬಿರ 2024 ಸಮಾರೋಪ ಸಮಾರಂಭ "ಮಕ್ಕಳ ರಾಜ್ಯ" ನಾಟಕ ಪ್ರದರ್ಶನ ಎವಿಜಿ ವಿದ್ಯಾಸಂಸ್ಥೆ ಪುತ್ತೂರಿನ ಕೆವಿಜಿ ಆಗಬೇಕು : ಜಯಪ್ರಕಾಶ್ ಬದಿನಾರ್Published
2 months agoon
By
Akkare Newsಪುತ್ತೂರು: ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ. ಶರಣಾಗತಿ ಇರುವಲ್ಲಿ ಅಹಂಕಾರ ಇರುವುದಿಲ್ಲ ಎಂದು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಹೇಳಿದರು.
೩೪ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ ೬ರಂದು ರಾತ್ರಿ ನಡೆದ ಧಾರ್ಮಿಕ ಸಭೆಯಲ್ಲಿ ಉಪನ್ಯಾಸ ನೀಡಿದ ಡಾ. ವಿಜಯ ಸರಸ್ವತಿ ಅವರು ಧರ್ಮ ಜಾಗೃತಿ ಆಗುವುದೇ ಪರಿವರ್ತನೆ ಆಗಿದೆ. ಪರಿವರ್ತನೆ ಆಗುವುದೇ ಸಾರ್ಥಕತೆಯಾಗಿದೆ ಎಂದರು.
ಶಾಂತಿನಗರ ಮಹಾವಿಷ್ಣು ದೇವಸ್ಥಾನ ಹಲವು ರೀತಿಯಲ್ಲಿ ನಾಡಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಧಾರ್ಮಿಕ ಚಿಂತನೆಗಳು, ಅಲೋಚನೆಗಳು ನಮ್ಮನ್ನು ಶ್ರೇಷ್ಠವನ್ನಾಗಿಸುತ್ತದೆ ಎಂದರು. ಭಜನೆ ಇದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನ ಕಡೆಗೆ ಕೊಂಡೊಯ್ಯುವುದೇ ಭಜನೆ ಎಂದು ವಿಜಯ ಸರಸ್ವತಿ ಹೇಳಿದರು.
ದೇವಳದ ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ ಅಧ್ಯಕ್ಷತೆ ವಹಿಸಿದ್ದರು. ತೇಜಸ್ವಿನಿ ಕುಕ್ಕಿಲ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಸಭಾ ಕಾರ್ಯಕ್ರಮದಲ್ಲಿ ನಿಕಟಪೂರ್ವ ಆಡಳಿತ ಮೊಕ್ತೇಸರ ಯು.ಜಿ. ರಾಧ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೇಖರ ಪೂಜಾರಿ ಜೇಡರಪಾಲು ವಂದಿಸಿದರು. ಸಂತೋಷ್ ಕುಮಾರ್ ಶಾಂತಿನಗರ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಜಿಲ್ಲೆಯ ಸುಪ್ರಸಿದ್ಧ ಆಯ್ದ ಕಲಾವಿದರ ಕೂಡುವಿಕೆಯಲ್ಲಿ ಸತೀಶ್ ಆಚಾರ್ಯ ಮಾಣಿರವರ ಸಂಯೋಜನೆಯೊಂದಿಗೆ ಶ್ರೀಕೃಷ್ಣ ಲೀಲಾಮೃತ ಯಕ್ಷಗಾನ ಬಯಲಾಟ ನಡೆಯಿತು.
ವಿವಿಧ ಕಾರ್ಯಕ್ರಮ: ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. ೫ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು. ಮೇ. ೫ರಂದು ಬೆಳಿಗ್ಗೆ ದೇವಳದಲ್ಲಿ ನಿತ್ಯ ಮಹಾಪೂಜೆಯ ನಂತರ ಶಾಂತಿನಗರ ಪೂಜಾ ಮೈದಾನದಿಂದ ಭಜನೆಯೊಂದಿಗೆ ಮೆರವಣಿಗೆ ಮೂಲಕ ಸಾಗಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಿಸಲಾಯಿತು. ಬಳಿಕ ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಿತು.
ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದ್ದರು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ. ೬ರಂದು ಬೆಳಿಗ್ಗೆ ನಿತ್ಯ ಮಹಾಪೂಜೆ, ಶ್ರೀ ಗಣಪತಿ ಹವನ, ಕಲಶಪೂಜೆ ಪ್ರಾರಂಭ, ಅಶ್ವತ್ಥ ಕಲ್ಪೋಕ್ತ ಪೂಜೆ, ಶ್ರೀ ರಕ್ತೇಶ್ವರಿ ಸಹಿತ ಪರಿವಾರ ದೈವಗಳಿಗೆ ತಂಬಿಲ, ಶ್ರೀ ನಾಗದೇವರಿಗೆ ತಂಬಿಲ, ಶ್ರೀ ಸತ್ಯನಾರಾಯಣ ಪೂಜೆ, ಕಲಶಪೂಜೆ ಮತ್ತು ಕಲಶಾಭಿಷೇಕ ನಡೆಯಿತು.
ಮಧ್ಯಾಹ್ನ ಮಡಂತ್ಯಾರು ಶ್ರುತಿಲಯ ಕ್ಲಾಸಿಕಲ್ಸ್ನ ವಿದುಷಿ ಶ್ಯಾಮಲಾ ನಾಗರಾಜ್ ಭಟ್ ಕುಕ್ಕಿಲ ಮತ್ತು ಬಳಗದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಜರಗಿತು. ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದ ನಂತರ ಆದರ್ಶನಗರ ಶ್ರೀರಾಮ ಭಜನಾ ಮಂಡಳಿ, ಉಪ್ಪಿನಂಗಡಿ ರಾಮನಗರ ಶ್ರೀ ಶಾರದಾ ಮಹಿಳಾ ಭಜನಾ ಮಂಡಳಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿ, ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂಡಳಿ ಮತ್ತು ಶಾಂತಿನಗರ ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರಿಂದ ಭಜನಾ ಸೇವೆ ನಡೆಯಿತು. ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ಜರಗಿತು.
—————————————