ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
1 year agoon
By
Akkare Newsರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಎಂಬಾತನನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಪಿ ಮುಸ್ತಫಾ ಪೈಚಾರ್ ಗೆ ಎನ್ಐಎ ಲುಕ್ ಔಟ್ ನೋಟೀಸ್ನ್ನು ನೀಡಿದ್ದು ಮಾಹಿತಿ ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ಕೂಡ ಘೋಷಿಸಿತ್ತು.
ಇದೀಗ ಸಕಲೇಶಪುರದಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.