ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ನೀರಿನ ಸಮಸ್ಯೆ ಬಗೆಹರಿಸಿದ ಶಾಸಕ ಅಶೋಕ್ ರೈ

Published

on

ಪುತ್ತೂರು: ಕುರಿಯ ಗ್ರಾಮದ ಪಡ್ಡು ಎಂಬಲ್ಲಿ ಕಳೆದ ಕೆಲವು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯಲು ನೀರಿಲ್ಲದೆ ಜನರು ನರಕ ಯಾತನೆ ಅನುಭವಿಸುತ್ತಿದ್ದರು. ಪಡ್ಡು ಕಾಲನಿಯ ಕುಡಿಯುವ ನೀರಿನ ಸಮಸ್ಯೆಯ ಸ್ಥಳೀಯರು ಶಾಸಕರಾದ ಅಶೋಕ್ ರೈ ಗಮನಕ್ಕೆ ತಂದಿದ್ದರು. ತಕ್ಷಣ ಶಾಸಕರು ಕೊಳವೆ ಬಾವಿಯನ್ನು ಮಂಜೂರು ಮಾಡಿದ್ದು ಕೊಳವೆ ಬಾವಿಯನ್ನು ತೆಗೆಯಲಾಗಿದ್ದು ಪಡ್ಡು ನಿವಾಸಿಗಳ ನೀರಿನ ಸಮಸ್ಯೆ ಇತ್ಯರ್ಥಗೊಂಡಿದೆ.




Continue Reading
Click to comment

Leave a Reply

Your email address will not be published. Required fields are marked *

Advertisement