ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ವಾದಮಂಡಿಸಿದ ಶಾಸಕ ಅಶೋಕ್ ರೈಅಂತರರಾಷ್ಟ್ರೀಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ಬೋಚಸನ್ಯಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಹೆಸರಿನಲ್ಲಿ ನಿರ್ಮಿಸಲಾದ ಅತಿದೊಡ್ಡ ಹಿಂದೂ ದೇವಾಲಯ ಮೋದಿಯವರಿಂದ ಉದ್ಘಾಟನಾ ಸಮಾರಂಭಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ : ವಿಜಯ-ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತPublished
2 years agoon
By
Akkare News
Mangaluru:ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬಯಿಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಐಸ್ ಕ್ರೀಂ ಎನ್ನುವುದು ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿತ್ತು. ರಘುನಂದನ್ ಕಾಮತ್ ಅವರು ಐಸ್ಕ್ರೀಂ ಅನ್ನು ಜಯಪ್ರಿಯಗೊಳಿಸಿ ಎಲ್ಲರಿಗೂ ಲಭ್ಯವಾಗುವಂತೆ ಮತ್ತು ಅದು ಸಮಾರಂಭಗಳಲ್ಲಿ ಒಂದು ಅಗತ್ಯದ ಪದಾರ್ಥ ಎಂಬಷ್ಟರ ಮಟ್ಟಿಗೆ ಬೆಳೆಸಿದ ಕೀರ್ತಿಗೆ ಪಾತ್ರರಾದವರು.
ರಘುನಂದನ್ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್ ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ಕಾಮತ್ ಅವರು ತಮ್ಮ 15ನೇ ವಯಸ್ಸಿನಲ್ಲಿ ಅಣ್ಣನ ಹೊಟೇಲ್ಗೆ ಕೆಲಸಕ್ಕೆಂದು ಮುಂಬಯಿಗೆ ತೆರಳಿದ್ದರು.
ಅಲ್ಲಿ ಹೊಟೇಲ್ ಉದ್ಯಮ ಆರಂಭಿಸಿ ಹಣ್ಣುಗಳಿಂದಲೇ ಐಸ್ಕ್ರೀಂ ತಯಾರಿಸಿ ಜನಪ್ರಿಯರಾದರು. ಮುಂಬಯಿಯಲ್ಲಿ 1984ರಲ್ಲಿ ನ್ಯಾಚುರಲ್ಸ್ ಐಸ್ ಕ್ರೀಂ ಆರಂಭಿಸಿದ್ದರು. ಅದು ದೇಶಾದ್ಯಂತ ಜನಪ್ರಿಯವಾಗಿ ದೊಡ್ಡ ಉದ್ಯಮವಾಗಿ ಬೆಳೆದಿದೆ.
40ಕ್ಕೂ ಅಧಿಕ ನಗರಗಳಲ್ಲಿ 140ಕ್ಕೂ ಹೆಚ್ಚು ಕಡೆಗಳಲ್ಲಿ ನ್ಯಾಚುರಲ್ ಐಸ್ಕ್ರೀಂ ತನ್ನ ಔಟ್ಲೆಟ್ಗಳನ್ನು ಹೊಂದಿದ್ದು 400 ಕೋಟಿ ರೂ.ಗಳಿಗೂ ಅಧಿಕ ವ್ಯವಹಾರ ನಡೆಸುತ್ತಿದೆ.
ಕಾಮತ್ ಅವರು ಮಾವು, ಗೇರು, ಹಲಸು ಸಹಿತ ಹಲವಾರು ಹಣ್ಣಿನ ಗಿಡಗಳನ್ನು ಮನೆಯ ತಾರಸಿಯಲ್ಲಿ ಸ್ವತಃ ಬೆಳೆಸಿ ಯಶಸ್ಸು ಕಂಡಿದ್ದರು. ಐಸ್ಕ್ರೀಂಗಳಲ್ಲಿ ಕೃತಕ ಸಾಮಗ್ರಿಗಳು ಇಲ್ಲದ ಸ್ಥಳೀಯ ಸ್ವಾದದ ಬ್ರ್ಯಾಂಡ್ಗಳನ್ನು ಸೃಷ್ಟಿಸಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು.
ಐಸ್ಕ್ರೀಂನ ಗುಣಮಟ್ಟ ಮತ್ತು ಗ್ರಾಹಕರ ಸಂತೃಪ್ತಿಗೆ ಪ್ರಥಮ ಆದ್ಯತೆ ನೀಡಿದ್ದರು. ಅವರು ಹಲಸು, ಸೀಯಾಳ, ಗೇರುಹಣ್ಣು, ಇತ್ಯಾದಿ ಸ್ಥಳೀಯವಾದ ರುಚಿಗಳನ್ನು ಪರಿಚಯಿಸಿದ್ದರು. ಅವರು ಐಸ್ಕ್ರೀಂ ಮ್ಯಾನ್ ಆಫ್ ಇಂಡಿಯಾ ಎಂದೇ ಪ್ರಸಿದ್ಧಿ ಗಳಿಸಿದ್ದರು.