ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ನಾಳೆ (ಮೇ 21)ಬೆಳ್ತಂಗಡಿ ಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ರವರ ಉತ್ತರ ಕ್ರಿಯೆ ಕಾರ್ಯಕ್ರಮ

Published

on


ಬೆಳ್ತಂಗಡಿ ಮೇ 20, ಮಾಜಿ ಸಚೀತಕ ವಸಂತ ಬಂಗೇರ ರವರ ಉತ್ತರ ಕ್ರಿಯೆ ಕಾರ್ಯಕ್ರಮವು ನಾಳೆ ಮೇ 21. ಮಂಗಳವಾರ ದಂದು ಮದ್ಯಾಹ್ನ 12:15ಕ್ಕೆ ಸರಿಯಾಗಿ ಕುವೆಟ್ಟು, ಗುರುವಾಯನಕೆರೆ ಮಂಜಿಬೆಟ್ಟು ಎಫ್ ಎಮ್ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ಕುಟುಂಬ ಪ್ರಮುಖರಾದ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನ. ಅಧ್ಯಕ್ಷರಾದ ಡಾ. ರಾಜಾರಾಮ್ ಕೆ. ಬಿ ರವರು ಮಾಧ್ಯಮಕ್ಕೆ ತಿಳಿಸಿರುತ್ತಾರೆ, ಮತ್ತು ಈ ಕಾರ್ಯಕ್ರಮ ಕ್ಕೆ ವಸಂತ ಬಂಗೇರ ರವರ ಹಿತೈಷಿ ಗಳು, ಅಭಿಮಾನಿ, ಬಂದುಗಳು ಆಗಮಿಸಿ ಮೃತರ ಆತ್ಮಕ್ಕೆ ಚಿರ ಶಾಂತಿಯನ್ನು ಕೊರಬೇಕಾಗಿ ವಿನಂತಿಸಿ ಕೊಂಡಿದ್ದಾರೆ.




Continue Reading
Click to comment

Leave a Reply

Your email address will not be published. Required fields are marked *

Advertisement