ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ನೆಕ್ಕಿಲಾಡಿ ತಡೆ ಗೋಡೆ ಕುಸಿತ ಶಾಸಕರಿಂದ ಪತಿಶೀಲನೆ

Published

on


ಪುತ್ತೂರು: ಭಾರೀ ಮಳೆಗೆ ಪುತ್ತೂರು ಉಪ್ಪಿನಂಗಡಿ ರಸ್ತೆಯ‌ನೆಕ್ಕಿಲಾಡಿಯ ಆದರ್ಶ ನಗರದಲ್ಲಿ ನೂತನವಾಗಿ ನಿರ್ಮಾಣವಾದ ತಡೆ ಗೋಡೆ ಕುಸಿತಕ್ಕೊಳಗಾಗಿದೆ. ರಸ್ತೆ ಅಗಲೀಕರಣದ ವೇಳೆ ನಿರ್ಮಾಣವಾದ ಈ ತಡೆ ಗೋಡೆ ಪ್ರಥಮ ಮಳೆಗೆ ಕುಸಿತಕ್ಕೊಳಗಾಗಿದೆ. ಘಟನಾ ಸ್ಥಳಕ್ಕೆ ಶಾಸಕರಾಸ ಅಶೋಕ್ ರೈಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಇಂಜಿನಿಯರನ್ನು ಕರೆಸಿದ ಶಾಸಕರು ಗುಣಮಟ್ಟದ ತಡೆ ಗೋಡೆ ನಿರ್ಮಾಣ ಮಾಡುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರ.ಕಾರದಯದರ್ಶಿ ಎಂ ಎಸ್ ಮಹಮ್ಮದ್,ನೆಕ್ಕಿಲಾಡಿ ವಲಯಾಧ್ಯಕ್ಷರಾದ ಅನಿಮಿನೇಜಸ್, ಮುಖಂಡರಾದ ಯುನಿಕ್ ಅಬ್ದುಲ್ ರಹಿಮಾನ್,ರಮಾನಾಥ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.





Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version