ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದ್ವಿತೀಯ ಪಿಯುಸಿ ಫಲಿತಾಂಶ : ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶಾಲಾ ಚಟುವಟಿಕೆ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಿಗೆ ಇಂದು ರಜೆ : ಜಿಲ್ಲಾಧಿಕಾರಿಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಿಕ್ಷಣಕ್ಕೆಬೇಕಾದ ಪೂರಕ ಸನ್ನಿವೇಶಗಳನ್ನು ಶಾಲಾ ಮಟ್ಟದಲ್ಲಿ ಒದಗಿಸಿದಾಗ ಶಿಕ್ಷಣವು ಗಟ್ಟಿಯಾಗುತ್ತದೆ: ರೊಟೇರಿಯನ್ ಗಣೇಶ್ ಶೆಟ್ಟಿ .ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಾಂಗ್ರೆಸ್ ಅಭ್ಯರ್ಥಿ ಚುನಾವಣಾ ಕಚೇರಿ ಉದ್ಘಾಟನೆ: ಲೋಕಸಭೆ ಚುನಾವಣೆಯ ರಣಕಹಳೆ ಮೊಳಗಳಿದೆ "ಕೋಟಿ ಚೆನ್ನಯ"ರು ಹುಟ್ಟಿ ಬೆಳೆದ ಪುತ್ತೂರಿನಿಂದಲೇ ಬೃಹತ್ ಚುನಾವಣೆ ಪ್ರಚಾರ, ಸಭೆ ರಾಜ್ಯದ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಘಟಾನುಘಟಿ ನಾಯಕರು ಭಾಗಿಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾ.23:ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಗಾರ"ಕ್ಯಾರಿಯರ್ ಗೈಡ್ ಲೈನ್"ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶಾಲಾ ಚಟುವಟಿಕೆ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾ 22,23 ಅಕ್ಷಯ ಕಾಲೇಜ್ ನಲ್ಲಿ ಅಕ್ಷಯ ವೈಭವ 2K24ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಕ್ಕಳಿಗೆ ಜೀವನ ಶಿಕ್ಷಣ ನೀಡಿ, ಸಂಸ್ಕಾರ ಕಲಿಸುವಲ್ಲಿ ತಾಯಿ ಪಾತ್ರ ಬಹಳಮುಖ್ಯ ಕುಟುಂಬದ ಅಳಿವು ಉಳಿವು ಮಹಿಳೆ ಕೈಯಲ್ಲಿದೆ : ಆರತಿ ದಾಸಪ್ಪಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ : ಸುಧೀರ್ ಸಾಗರ್ಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶಾಲಾ ಚಟುವಟಿಕೆ ಸಾಮಾನ್ಯ ಸ್ಥಳೀಯ
ಕಡಬ : ಆಸಿಡ್ ದಾಳಿ ಪ್ರಕರಣ ಮಹಿಳೆಯರ ಸುರಕ್ಷಿತ ಮತ್ತು ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್Published
1 month agoon
By
Akkare Newsಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಗ್ರೀಟಿಂಗ್ ಫೆಸ್ಟ್ ‘ ಶಾಲಾ ಪ್ರಾರಂಭೋತ್ಸವ
ಬಂಟ್ವಾಳ : : ಮಾಣಿ – ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಪ್ರಾರಂಭೋತ್ಸವವು ಬುಧವಾರ ನಡೆಯಿತು.
ವಿದ್ಯಾರ್ಥಿಗಳಲ್ಲಿ ದೇಶಪ್ರೇಮವನ್ನು ಬೆಳೆಸುವ ನಿಟ್ಟಿನಲ್ಲಿ ಶಾಲೆಯಲ್ಲಿ ಇನ್ನು ಮುಂದೆ ಪ್ರತಿದಿನವು ರಾಷ್ಟ್ರಧ್ವಜ ಹಾರಿಸುವ ಪ್ರಕ್ರಿಯೆಗೆ
ನಿವೃತ್ತ ಯೋಧ ಹಾಗೂ ಸಂಸ್ಥೆಯ ಹಿರಿಯ ಪೋಷಕರಾದ ಮಾಧವ ಕುಲಾಲ್ ಧ್ವಜಾರೋಹಣ ಮಾಡುವ ಮೂಲಕ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸಂಸ್ಥೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿಗಳನ್ನು ಅವರ ಪೋಷಕರೊಂದಿಗೆ ಆರತಿ ಎತ್ತಿ, ಪುಷ್ಪಾರ್ಚನೆಗೈದು ಸ್ವಾಗತಿಸಲಾಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ ಶೆಟ್ಟಿ ಮಾತನಾಡಿ ಗ್ರಾಮೀಣ ಪರಿಸರದ ವಿದ್ಯಾರ್ಥಿಗಳು ನಗರ ಪ್ರದೇಶಗಳಲ್ಲಿ ಸಿಗುವ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ದೂರದೃಷ್ಟಿಯಿಂದ ಸುಸಜ್ಜಿತವಾದ ವ್ಯವಸ್ಥೆಯನ್ನು ಹೊಂದಿರುವ ಈ ಶಿಕ್ಷಣ ಸಂಸ್ಥೆಯನ್ನು ಹುಟ್ಟುಹಾಕಲಾಗಿದೆ. ಪೋಷಕರು ಸ್ವಯಂ ಶಿಸ್ತನ್ನು ಪಾಲಿಸುತ್ತ , ತಮ್ಮ ಮಕ್ಕಳಲ್ಲೂ ಒಳ್ಳೆಯ ಸಂಸ್ಕಾರವನ್ನು ಬೆಳೆಸಬೇಕು. ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣ ನೀಡುವಲ್ಲಿ ಪೋಷಕರ ಜವಾಬ್ದಾರಿ ಕೂಡಾ ಗಮನಾರ್ಹವಾದದ್ದು ಎಂದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ಮಾತನಾಡಿ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ಸುಸಜ್ಜಿತವಾದ
ತಾಂತ್ರಿಕ ತರಗತಿ ಕೋಣೆಗಳನ್ನು ಹೊಂದಿದ್ದು , ಮಕ್ಕಳ ವಿಶಿಷ್ಟ ಕಲೆಗಳಿಗೆ ಪ್ರೋತ್ಸಾಹ ಕೊಡುವ ಮತ್ತು ಪ್ರತಿಭೆಗಳನ್ನು ಗುರುತಿಸುವ ಅತ್ಯುತ್ತಮ ಶಾಲೆಯಾಗಿದೆ ಎಂದರು.
ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ನೃತ್ಯ ರೂಪಕ ಎಲ್ಲರ ಮೆಚ್ಚುಗೆ ಗಳಿಸಿತು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ, ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ವಿ ಶೆಟ್ಟಿ, ಸಂಸ್ಥೆಯ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು, ಪೋಷಕರು ಪಾಲ್ಗೊಂಡಿದ್ದರು.ಸಂಸ್ಥೆಯ ಆಡಳಿತಾಧಿಕಾರಿ ರವೀಂದ್ರ ದರ್ಬೆ ಸ್ವಾಗತಿಸಿ, ಸಹ ಶಿಕ್ಷಕಿ ಯಜ್ಞೇಶ್ವರಿ ಎನ್ ವಂದಿಸಿದರು. ಸಹ ಶಿಕ್ಷಕಿಯರಾದ ಸುಪ್ರಿಯಾ ಡಿ ಮತ್ತು ಸುಧಾ ಎನ್ ರಾವ್ ಕಾರ್ಯಕ್ರಮ ನಿರೂಪಿಸಿದರು.