ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಘುಪತಿ ಭಟ್ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

Published

on

ಪುತ್ತೂರು: ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಘುಪತಿ ಭಟ್ ಮೇ.31 ರಂದು ಪುತ್ತೂರು ಕ್ಷೇತ್ರದ ವಿವಿಧ ಕಡೆ ಭೇಟಿ ನೀಡುವ ಹಿನ್ನಲೆಯಲ್ಲಿ ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ ರಾಜಾರಾಮ ಭಟ್, ನವೀನ್ ಕುಲಾಲ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

 

ದೇವಸ್ಥಾನದಲ್ಲಿ ಹಿಂದೂ ಮುಖಂಡ ಡಾ.ಪ್ರಸಾದ್ ಭಂಡಾರಿಯನ್ನು ಭೇಟಿ ಮಾಡಿದರು. ಪುತ್ತೂರಿನ ಹಲವು ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮತಯಾಚಿಸಲಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement