Published
12 months agoon
By
Akkare News
ಬೆಂಗಳೂರಿನ ಆರ್.ವಿ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿದ್ದು, ಇಂಡಿಯನ್ ಡಿಫೆನ್ಸ್ ಸ್ಟೇಟ್ ಸರ್ವೀಸ್ನಲ್ಲಿ ತರಬೇತಿ ಪಡೆದಿದ್ದಾರೆ. ಇಂಡಿಯನ್ ರೆವೆನ್ಯೂ ಸರ್ವಿಸ್ನಲ್ಲಿಯೂ ಸೇವೆ ಸಲ್ಲಿಸಿ, ಬಳಿಕ ಐ.ಎ.ಎಸ್. ಸೇವೆಗೆ 2023ರ ಬ್ಯಾಚ್ನಲ್ಲಿ ಆಯ್ಕೆಯಾಗಿದ್ದಾರೆ. ಶ್ರವಣ್ ಅವರು ರಾಯಚೂರು ಜಿಲ್ಲೆಯ ಕಲ್ಲೂರು ಗ್ರಾಮದವರು.