Published
2 years agoon
By
Akkare News
ಕಾಂಗ್ರೆಸ್ ಸೇರಿದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ 2017ರಿಂದ ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಸಸಿಕಾಂತ್ ಸೆಂಥಿಲ್ ತಮ್ಮ ಕೆಲಸಗಳ ಮೂಲಕವೇ ಪ್ರಸಿದ್ಧಿ ಪಡೆದಿದ್ದರು. ಅವರು ರಾಜೀನಾಮೆ ನೀಡುವಾಗಲೇ ರಾಜಕೀಯಕ್ಕೆ ಬರುವುದಾಗಿ ಘೋಷಣೆ ಮಾಡಿದ್ದರು. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿಯಾಗಿ ಮುಂದಿನ ರಾಜಕೀಯ ನಡೆಯ ಬಗ್ಗೆಯೂ ಚರ್ಚಿಸಿದ್ದರುಕಾಂಗ್ರೆಸ್ ಸೇರಿದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ 2017ರಿಂದ ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಸಸಿಕಾಂತ್ ಸೆಂಥಿಲ್ ತಮ್ಮ ಕೆಲಸಗಳ ಮೂಲಕವೇ ಪ್ರಸಿದ್ಧಿ ಪಡೆದಿದ್ದರು. ಅವರು ರಾಜೀನಾಮೆ ನೀಡುವಾಗಲೇ ರಾಜಕೀಯಕ್ಕೆ ಬರುವುದಾಗಿ ಘೋಷಣೆ ಮಾಡಿದ್ದರು. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿಯಾಗಿ ಮುಂದಿನ ರಾಜಕೀಯ ನಡೆಯ ಬಗ್ಗೆಯೂ ಚರ್ಚಿಸಿದ್ದರು


ಹೌದು ಕಾಂಗ್ರೆಸ್ ಸೇರಿದ್ದ ಸಸಿಕಾಂತ್ ಸೆಂಥಿಲ್ ವಿಧಾನಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ಕಾಂಗ್ರೆಸ್ ವಾರ್ ರೂಂನ ಮುಖ್ಯಸ್ಥರಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿಯೂ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ಅವರು ನೋಡಿಕೊಂಡಿದ್ದರು.



ಕಾಂಗ್ರೆಸ್ ಸೇರಿದ್ದ ಸಸಿಕಾಂತ್ ಸೆಂಥಿಲ್ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಅವರು ತಿರುವಳ್ಳೂರು ಕ್ಷೇತ್ರದಿಂದ ಲೋಕಸಭೆ ಚುನಾವಣೆ ಕಣಕ್ಕಿಳಿದು ಸ್ಪರ್ಧಿಸಿ ಭಾರಿ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ