ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ವಿದ್ಯುತ್ ಬಳಕೆದಾರರಿಗೆ ಸೂಚನೆ .ನಾಳೆ ವಿದ್ಯುತ್ ನಿಲುಗಡೆ : ಯಾವ ಪ್ರದೇಶದಲ್ಲಿ ಕರೆಂಟ್ ಇಲ್ಲ! ಇಲ್ಲಿದೆ ಫುಲ್ ಡಿಟೇಲ್ಸ್ 👇

Published

on

ಪುತ್ತೂರು : ನಿರ್ವಹಣಾ ಕಾಮಗಾರಿ ನಿಮಿತ್ತ ಜೂ.8 (ನಾಳೆ) ವಿದ್ಯುತ್ ನಿಲುಗಡೆ ಮಾಡಲಾಗುವುದು.

ಕುಂಬ್ರ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಮದ್ಲ, ದೇರ್ಲ, ಸುಳ್ಯಪದವು, ಇರ್ದೆ ಮತ್ತು ಪಾಣಾಜೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಈ ಪ್ರದೇಶದ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement