ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಪುತ್ತೂರು | ಭಾರಿ ಮಳೆ: ದೇವಳದ ಆವರಣಗೋಡೆ ಕುಸಿತ

Published

on

ಪುತ್ತೂರು :ತಾಲ್ಲೂಕಿನ ವಿವಿಧೆಡೆ ಶನಿವಾರ ಭಾರಿ ಮಳೆಯಾಗಿದ್ದು, ನಿಡ್ಪಳ್ಳಿ ಗ್ರಾಮದಲ್ಲಿ ದೇವಸ್ಥಾನವೊಂದರ ಮುಂಭಾಗದ ಅಂಗಣದ ಬದಿಯ ಆವರಣಗೋಡೆ ಕುಸಿದಿದೆ.ಪುತ್ತೂರು ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಶನಿವಾರ ಬೆಳಿಗ್ಗೆ ಆರಂಭಗೊಂಡ ಜಡಿ ಮಳೆ ಸಂಜೆ ವರೆಗೂ ಮುಂದುವರಿದಿತ್ತು.ನಿಡ್ಪಳ್ಳಿಯಲ್ಲಿರುವ ಶಾಂತದುರ್ಗಾ ದೇವಸ್ಥಾನದ ಅಂಗಣದ ಬದಿ ರಸ್ತೆ ಪಕ್ಕದಲ್ಲಿ ಕೆಂಪು ಕಲ್ಲಿನಿಂದ ನಿರ್ಮಿಸಿದ್ದ ಆವರಣಗೋಡೆ ಸಂಪೂರ್ಣವಾಗಿ ಕುಸಿದಿದೆ.

ತೋಡು-ಹೊಳೆಗಳಲ್ಲಿ ತುಂಬಿ ಹರಿದಿದ್ದು, ಸಂಜೆ ವೇಳೆಗೆ ಮಳೆಯ ಅಬ್ಬರ ಕಡಿಮೆಯಾಗಿತ್ತು.

 

 

Continue Reading
Click to comment

Leave a Reply

Your email address will not be published. Required fields are marked *

Advertisement