ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ಹಸ್ತಾಂತರ

Published

on

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರೀ )ವಿಟ್ಲ ಇದರ ಸಾಲೆತ್ತೂರ್ ವಲಯದ ಸಜಿಪ ಮೂಡ ಎ ಕಾರ್ಯಕ್ಷೇತ್ರದ ಮಿತ್ತಮಜಲು ಬಾಗಿ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್, ನಂದಾವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮೋಹನ್ ದಾಸ್ ಪೂಜಾರಿ,ಸಾಲೆತ್ತೂರ್ ವಲಯ ಮೇಲ್ವಿಚಾರಕರಾಕಿ ಸವಿತಾ,ಸಜಿಪ ಮೂಡ ಎ ಒಕ್ಕೂಟದ ಉಪಾಧ್ಯಕ್ಷರಾದ ಕಸ್ತೂರಿ,ಸುವಿಧಾ ಸಹಾಯಕಿ ಪುಷ್ಪ, ಸೇವಾಪ್ರತಿನಿಧಿ ಪ್ರಮೀಳಾ ಉಪಸ್ಥಿತರಿದ್ದರು

 

 

Continue Reading
Click to comment

Leave a Reply

Your email address will not be published. Required fields are marked *

Advertisement