ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಮಾಧ್ಯಮ ಕ್ಷೇತ್ರದ ದಿಗ್ಗಜ ರಾಮೋಜಿ ರಾವ್ ಗೆ ವಿನೋದ್ ಆಳ್ವ ಅಂತಿಮ ನಮನ

Published

on

ಪುತ್ತೂರು: ಹೈದರಾಬಾದ್ ನಲ್ಲಿ ಜೂನ್ 9ರಂದು ಸರಕಾರಿ ಗೌರವಗಳೊಂದಿಗೆ ನಡೆದ ಮಾಧ್ಯಮ ಕ್ಷೇತ್ರದ ದಿಗ್ಗಜ, ಖ್ಯಾತ ಉದ್ಯಮಿ ರಾಮೋಜಿ ರಾವ್ ಅವರ ಅಂತಿಮ ದರ್ಶನದ ವೇಳೆ ಖ್ಯಾತ ಬಹುಭಾಷಾ ಚಿತ್ರ ನಟರಾದ ಪುತ್ತೂರಿನ ವಿನೋದ್ ಆಳ್ವ ಅವರು ಅಂತಿಮ ನಮನ ಸಲ್ಲಿಸಿದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement