Published
2 years agoon
By
Akkare News
ಪುತ್ತೂರು: ವೀರಮಂಗಲ ಬಳಿ ಭಾನುವಾರ ಕಾಣಿಸಿಕೊಂಡ ಆನೆ ನಿನ್ನೆ ರಾತ್ರಿಯಿಂದ ಶಾಂತಿಗೋಡಿನಲ್ಲಿ ಪ್ರತ್ಯಕ್ಷವಾಗಿದೆ.ಸ್ಥಳೀಯ ಮೋಹನ ಕಂರ್ಬಡ್ಕ ಎಂಬವರ ಮನೆ ಗೇಟು ಮುರಿದು ತೋಟಕ್ಕೆ ಲಗ್ಗೆಯಿಟ್ಟಿದೆ. ಪರಿಣಾಮ ತೆಂಗಿನ ಮರಗಳಿಗೆ ಹಾನಿಯಾಗಿದೆ.







