ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಪಿಯುಸಿಯಲ್ಲಿ 572 ಅಂಕ ಸಿಇಟಿಯಲ್ಲಿ 30 ಸಾವಿರನೇ ರೇಂಕ್ ವಿಜೇತೆ ಸೇಡಿಯಪು ಚೈತ್ರಲತಾಗೆ ಶಾಸಕರಿಂದ ಗೌರವ

Published

on

ಪುತ್ತೂರು: ಕಳೆದ ಬಾರಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 572 ಅಂಕ ಹಾಗೂ ಸಿಇಟಿಯಲ್ಲಿ 30657 ನೇ ರ್ಯಾಂಕ್ ಪಡೆದಿರುವ ಬನ್ನೂರು ಗ್ರಾಮದ ಸೇಡಿಯಾಪು ನಿವಾಸಿ ,ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಚೈತ್ರಲತಾ ಅವರನ್ನು ಶಾಸಕರಾದ ಅಶೋಕ್ ರೈ ಅವರು ಶಾಲು ಹೊದಿಸಿ ಸನ್ಮಾನಿಸಿದರು. ಇವರು ಸೇಡಿಯಾಪು ನಿವಾಸಿ ಉಮೇಶ್ ಹಾಗೂ ಹೇಮಾವತಿ ದಂಪತಿಗಳ ಪುತ್ರಿ

 

 

Continue Reading
Click to comment

Leave a Reply

Your email address will not be published. Required fields are marked *

Advertisement