ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ನಿಧನ ಹಿನ್ನೆಲೆ ಶೋಕಾಚರಣೆ: ಇಂದಿನ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಿದ ಶಾಸಕರು

Published

on

ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಅವರ ನಿಧನಕ್ಕೆ ಶಾಸಕರು‌ ಸಂತಾಪ ಸೂಚಿಸಿ ತನ್ನ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

ಪಕ್ಷದ ಅತ್ಯಂತ ಪ್ರಾಮಾಣಿಕ ಕಾರ್ಯಕರ್ತರಾಗಿ ಪಕ್ಷಕ್ಕಾಗಿ ಹಗಲಿರುಳು ಸೇವೆ ಮಾಡುತ್ತಿದ್ದ , ಸಮಾಜ ಸೇವಾ ಕೆಲಸದಲ್ಲೂ ತನನ್ನು ತೊಡಗಿಸಿಕೊಂಡಿರುವ ಪ್ರಕಾಶ್ ಅವರ ನಿಧನದಿಂದ ಅತ್ಯಂತ ದು:ಖಿತರಾಗಿರುವ ಶಾಸಕರು ತನ್ನ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಇವತ್ತಿನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement