ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಮೃತ ಪ್ರಕಾಶ್ ಪುರುಷರಕಟ್ಟೆ ಮನೆಗೆ ಜಿಲ್ಲಾ ಆ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Published

on

ಪುತ್ತೂರು: ಹೃದಯಾಘಾತದಿಂದ ಮೃತಪಟ್ಟ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಕೆಲಾ ಪ್ರಕಾಶ್ ಪುರುಷರಕಟ್ಟೆ ಅವರ ಮನೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯರೂ ಆಗಿರುವ ಹರೀಶ್ ಕುಮಾರ್ ಅವರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಪ್ರ ಹೇಳಿದರು.


ಇವರೊಂದಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ. ಪ್ರಮುಖರಾದ ಕೃಷ್ಣಪ್ರಸಾದ್ ಆಳ್ವ, ವೇದನಾಥ ಸುವರ್ಣ ನರಿಮೊಗರು, ರವೀಂದ್ರ ರೈ ನೆಕ್ಕಿಲು, ಜೋಕಿಂ ಡಿ ಸೋಜ, ವಿಶಾಲಾಕ್ಷಿ, ಬೇಬಿಜಾನ್, ಅಜೀಜ್ ಶಿಬರ, ನರಿಮೊಗರು ಕಾಂಗ್ರೆಸ್ ಕಾರ್ಯಕರ್ತರು ಜೊತೆಗಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement