ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಬೆಂಗಳೂರು ನಗರ

ಬ್ರೇಕಿಂಗ್ ನ್ಯೂಸ್ ರೇಣುಕಾಸ್ವಾಮಿ ಕೊಲೆ ಪ್ರಕರಣ, ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲೇ ಬೇಕು : ಕಿಚ್ಚ ಸುದೀಪ್

Published

on

ಬೆಂಗಳೂರು :ಜೂ 17,ರೇಣುಕಾ ಸ್ವಾಮಿ ಕೊಲೆ ಪ್ರಕರಣ ದಲ್ಲಿ ಆರೋಪಿ ಗಳು ಎಷ್ಟೇ ಪ್ರಭಾವಿ ಗಳು ಆದರೂ ಶಿಕ್ಷೆ ಆಗಲೇ ಬೇಕು, ಮತ್ತು ರೇಣುಕಾಸ್ವಾಮಿ ಪತ್ನಿ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು, ಮತ್ತು ಚಿತ್ರರಂಗ ದವರು ಈ ಪ್ರಕರಣ ದಲ್ಲಿ ಸಮೀಳಾಗಿರುವುದು ಚಿತ್ರರಂಗ ಸಂಸ್ಥೆಗೆ ಕಪ್ಪು ಚುಕ್ಕೆ ಬಂದಿದೆ. ಎಂದು ಮಾಧ್ಯಮಕ್ಕೆ ತಿಳಿಸಿರುತ್ತಾರೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement