ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ತಾಲೂಕು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಶಾಸಕರಿಗೆ ಗೌರವಾರ್ಪಣೆ

Published

on

ಪುತ್ತೂರು ತಾಲೂಕು ಸರಕಾರಿ ಆಸ್ಪತ್ರೆಯ ರಕ್ಷಾ ಸಮಿತಿಯ ವಾರ್ಷಿಕ ಮಹಾಸಭೆಯು ತಾಲೂಕು ವೈದ್ಯಾಧಿಕಾರಿ ಕಛೇರಿ ಸಭಾಂಗಣದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಅದ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ಯವರನ್ನು ನೂತನ ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಗೌರವಿಸಲಾಯಿತು .

ಈ ಸಂದರ್ಭದಲ್ಲಿ ರಕ್ಷಾ ಸಮಿತಿ ಸದಸ್ಯರಾದ ಆಸ್ಕರ್ ಆನಂದ್ , ಸುದೇಶ್ ಶೆಟ್ಟಿ , ಸಿದ್ದೀಕ್ ಸುಲ್ತಾನ್ , ವಿಕ್ಟರ್ ಪಾಯಿಸ್ , ಮುಕೇಶ್ ಕೆಮ್ಮಿಂಜೆ , ಅನ್ವರ್ ಕಬಕ , ಜಿಲ್ಲಾ ಸದಸ್ಯ ದಾಮೋದರ್ ಉಪಸ್ಥಿತರಿದ್ದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement