ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಸಭೆ - ಸಮಾರಂಭ ಸ್ಥಳೀಯ
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಪುತ್ತೂರು ಶಾಸಕ ಅಶೋಕ್ ರೈಯವರಿಂದ ಉದ್ಘಾಟನೆಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗಣರಾಜ್ಯೋತ್ಸವದ ಪ್ರಯುಕ್ತ "ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್" ಇವರ ವತಿಯಿಂದ *ಉಚಿತ ಎಲುಬು ಮತ್ತು ಕೀಲು ತಪಾಸಣೆ, ಹಾಗೂ ಫಿಸಿಯೋಥೇರೇಪಿ ಶಿಬಿರ*ಅಂತರರಾಷ್ಟ್ರೀಯ ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ; ದ.ಕ.ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ-ದ.ಕ ಜಿಲ್ಲಾಧಿಕಾರಿ ಆದೇಶ.Published
2 weeks agoon
By
Akkare Newsಬೆಂಗಳೂರು:ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಸಾಂಕ್ರಾಮಿಕ ರೋಗಗಳು ಕೂಡ ತಾಂಡವವಾಡುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ. ಹಾಗಾದರೆ ಈ ಡೆಂಗ್ಯೂ ರೋಗದ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಏನೇನು ಎಂಬುದನ್ನು ತಿಳಿಯೋಣ.
ಡೆಂಗ್ಯೂ ಜ್ವರದ ಲಕ್ಷಣಗಳು
ಇದ್ದಕ್ಕಿದ್ದಂತೆ ತೀವ್ರ ಜ್ವರ ಕಣ್ಣುಗಳ ಹಿಂಭಾಗದಿಂದ ನೋವು ವಾಂತಿ, ವಾಕರಿಕೆದೇಹ ಮತ್ತು ಕೀಲು ನೋವುಗಳು ರಕ್ತದಲ್ಲಿ ಹೆಚ್ಚಿದ ಹೆಮಟೋಕ್ರಿಟ್ (ಹಿಮೋಗ್ಲೋಬಿನ್). ಅದೇ ಸಮಯದಲ್ಲಿ ಪ್ಲೇಟ್ಲೆಟ್ಗಳು ವೇಗವಾಗಿ ಕುಸಿಯುತ್ತವೆ.ಹೊಟ್ಟೆ ನೋವು, ಆಯಾಸ ಹೊಟ್ಟೆ ಅಥವಾ ಎದೆಯಲ್ಲಿ ನೀರಿನ ಶೇಖರಣೆ ನಿಲ್ಲದೆ ವಾಂತಿಒಸಡುಗಳಂತಹ ಭಾಗಗಳಿಂದ ರಕ್ತಸ್ರಾವ ಚರ್ಮದ ಮೇಲೆ ಕೆಂಪು ಚುಕ್ಕೆಗಳ ಕಲೆಗಳು ರಕ್ತದೊತ್ತಡದಲ್ಲಿ ಇಳಿಕೆ, ಮೂರ್ಛೆ.
ಡೆಂಗ್ಯೂ ಬರದಂತೆ ತಡೆಗಟ್ಟುವ ಕ್ರಮಗಳು
1) ಡೆಂಗ್ಯೂ ಬಂದ ನಂತರ ಬಳಲುವುದಕ್ಕಿಂತ ಸೋಂಕಿಗೆ ಒಳಗಾಗುವುದನ್ನು ತಪ್ಪಿಸುವುದು ಉತ್ತಮ.
2) ಡೆಂಗ್ಯೂವನ್ನು ಸಂಪೂರ್ಣವಾಗಿ ತಪ್ಪಿಸಬಹುದು. ಸಂಗ್ರಹಿಸಿದ ನೀರಿನಲ್ಲಿ ಡೆಂಗ್ಯೂ ಸೊಳ್ಳೆಗಳು ಬೆಳೆಯುತ್ತವೆ. ಆದ್ದರಿಂದ ಮನೆಯ ಸುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.
3) ಹಳೆಯ ಟೈರ್ ಗಳು ಮತ್ತು ಕ್ಯಾನ್ ಗಳನ್ನು ತಕ್ಷಣ ತೆಗೆದುಹಾಕಬೇಕು.
4) ವಾರಕ್ಕೊಮ್ಮೆ ನಿಮ್ಮ ಮನೆಯ ಸುತ್ತ ಕೀಟನಾಶಕಗಳನ್ನು ಸಿಂಪಡಿಸಿ
5 ) ಡೆಂಗ್ಯೂ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಸಕ್ರಿಯವಾಗಿರುತ್ತವೆ. ಆದ್ದರಿಂದ, ಹಗಲಿನಲ್ಲಿ ಮಲಗುವಾಗ ಹಾಸಿಗೆಗೆ ಸೊಳ್ಳೆ ಪರದೆಗಳನ್ನು ಬಳಸಬೇಕು.
6) ಸೊಳ್ಳೆಗಳು ಮನೆಯೊಳಗೆ ಪ್ರವೇಶಿಸದಂತೆ ಜಾಲರಿಯನ್ನು ಬಿಗಿಗೊಳಿಸಬೇಕು.
ಡೆಂಗಿ ಜ್ವರಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಆದರೆ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ಪಡೆಯದಿದ್ದಲ್ಲಿ ರೋಗ ಲಕ್ಷಣಗಳು ಉಲ್ಬಣಗೊಂಡು ಡೆಂಗ್ಯು ರಕ್ತ ಸ್ರಾವ ಜ್ವರ ಹಾಗೂ ಡೆಂಗ್ಯು ಆಘಾತ ಜ್ವರದಿಂದ ಸಾವು ಸಂಭವಿಸಬಹುದು. ಆದ್ದರಿಂದ ಜ್ವರದ ಲಕ್ಷಣಗಳು ಕಂಡುಬಂದ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು.
ಆದ್ದರಿಂದ ಮನೆಯಲ್ಲಿರುವ ಎಲ್ಲಾ ನೀರಿನ ಸಂಗ್ರಹಗಳು ಮತ್ತು ಮೇಲ್ಚಾವಣಿಯಲ್ಲಿರುವ ತೊಟ್ಟಿಯ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು, ಒಣಗಿಸಿ ನೀರನ್ನು ಮತ್ತೆ ತುಂಬಿಸಿ ಭದ್ರವಾಗಿ ಮುಚ್ಚಳಿಕೆಯಿಂದ ಮುಚ್ಚುವುದು. ಮನೆಯ ಸುತ್ತ-ಮುತ್ತಲಿನ ಪರಿಸರದಲ್ಲಿನ ಒಡೆದ ಬಾಟಲಿ, ಟಿನ್, ಟೈರು ಇತ್ಯಾದಿ ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು.
ಘನತ್ಯಾಜ್ಯ ವಸ್ತುಗಳನ್ನು ಬೋರಲಾಗಿಡುವುದು ಮತ್ತು ಶೀಘ್ರವಾಗಿ ಸೂಕ್ತ ವಿಲೇವಾರಿ ಮಾಡಬೇಕು. ಏರ್ ಕೂಲರ್ಗಳಲ್ಲಿ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಬದಲಾಯಿಸಬೇಕು. ಯಾವಾಗಲೂ ಮೈ ತುಂಬಾ ಬಟ್ಟೆ ಧರಿಸಬೇಕು. ಹಗಲು ಹೊತ್ತಿನಲ್ಲಿ ನಿದ್ರಿಸುವ/ವಿಶ್ರಾಂತಿ ಪಡೆಯುವ ಗರ್ಭಿಣಿಯರು, ಮಕ್ಕಳು ಮತ್ತು ವಯಸ್ಸಾದವರು ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಡೆಂಗಿ ಜ್ವರ ಪೀಡಿತರೂ ಸಹ ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಜ್ವರ ಪೀಡಿತರು ಸಾಕಷ್ಟು ದ್ರವರೂಪದ ಆಹಾರಗಳನ್ನು ಸೇವಿಸುವುದು ಹಾಗೂ ಅಗತ್ಯ ವಿಶ್ರಾಂತಿಯನ್ನು ಪಡೆಯಬೇಕು. ಮನೆಯ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸಬೇಕು.
ಈಡಿಸ್ ಲಾರ್ವಾ ಸಮೀಕ್ಷೆ ಹಾಗೂ ಉತ್ಪತ್ತಿತಾಣ ಸಮೀಕ್ಷೆಗೆಂದು ಮನೆ ಭೇಟಿ ನೀಡುವ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಸ್ವಯಂಸೇವಕರು ನೀಡುವ ಸಲಹೆ-ಸೂಚನೆಗಳನ್ನು ಪಾಲಿಸಬೇಕು.
ಶಾಲಾ ಕಾಲೇಜು, ಅಂಗನವಾಡಿ, ಸರ್ಕಾರಿ / ಖಾಸಗಿ ಕಛೇರಿಗಳು, ಬಸ್ ಡಿಪೋ ಇತ್ಯಾದಿಗಳಲ್ಲಿಯೂ – ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವುದು ಅಗತ್ಯವಾಗಿದೆ.ಡೆಂಗ್ಯು ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ವೈದ್ಯ ಪದ್ಧತಿಯನ್ನು ಪಾಲಿಸದೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯಬೇಕು. ಡೆಂಗ್ಯು ಜ್ವರದ ಲಕ್ಷಣಗಳಿದ್ದಲ್ಲಿ ಬ್ಲೂಫಿನ್ ಅಥವಾ ಇತರ ನೋವು ನಿವಾರಕಗಳನ್ನು ಸೇವಿಸಬಾರದು. ಇದರಿಂದ ರಕ್ತಸ್ರಾವವಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಲಾಗಿದೆ.