ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಪುತ್ತೂರು ನಗರಸಭೆಯ ವ್ಯಾಪ್ತಿಯ ಬನ್ನೂರಿನಲ್ಲಿ ಜೈನರ ಗುರಿ ಬಳಿ ತಾತ್ಕಾಲಿಕ.ಅಕ್ಕರೆ ನ್ಯೂಸ್ ನವರ ಸಮಯಪ್ರಜ್ಞೆ

Published

on

ಪುತ್ತೂರು ಜೂ 27,ಪುತ್ತೂರು ನಗರಸಭಾ ವ್ಯಾಪ್ತಿಯ ಬನ್ನೂರು ಜೈನರಗುರಿ ಎಂಬಲ್ಲಿ ಕಾಮಗಾರಿಯು ನಡೆಯುತ್ತದೆ ಸದ್ರಿ ಕಾಮಗಾರಿ ನಡೆಯುವಾಗ ರಸ್ತೆಯನ್ನು ಅಗೆದು ಸಾರ್ವಜನಿಕರಿಗೆ ನಡೆದಾಡಲು ಕಷ್ಟ ಆಗುವುದನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಗಣೇಶ್ ಆಚಾರ್ಯ ಬನ್ನೂರು ರವರು, ಅಕ್ಕರೆ ನ್ಯೂಸ್ ನ ಪ್ರಮುಖರಾದ ಚಂದ್ರಶೇಖರ್ ಕಲ್ಲಗುಡ್ಡೆ ಯವರಿಗೆ ತಿಳಿಸಿದಾಗ ಕೂಡಲೇ ಶಾಸಕರ ಕಚೇರಿಗೆ ತಿಳಿಸಿ,

 

ಶಾಸಕರ ಆಪ್ತ ಕಾರ್ಯದರ್ಶಿ ಪ್ರದೀಪ್ ಅವರು ಪುರಸಭೆ ಅಧಿಕಾರಿಗಳಿಗೆ ಸೂಚಿಸಿ ರಸ್ತೆಯಲ್ಲಿದ್ದ ಮಣ್ಣು ತೆಗೆದು ನಡೆದುಕೊಂಡು ಹೋಗಲು ದಾರಿ ಮತ್ತು ಕಾಲು ಸಂಕ ಮಾಡಿಕೊಟ್ಟಿರುತ್ತಾರೆ, ಈ ಸಂದರ್ಭದಲ್ಲಿ ಗ್ರಾಮಸ್ಥರು ಅಧಿಕಾರಿಗಳಿಗೆ ಮತ್ತು ಶಾಸಕರ ಕಚೇರಿಯ ಆಪ್ತ ಕಾರ್ಯದರ್ಶಿ ಪ್ರದೀಪ್ ಅವರಿಗೆ ಅಭಿನಂದನೆ  ಸಲ್ಲಿಸಿರುತ್ತಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement